ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತವರು ನೆಲದ ಪ್ರೀತಿ, ಸ್ನೇಹ ಹೀಗೆಯೇ ಇರಲಿ..

ಆತ್ಮೀಯರೆ ನಮಸ್ಕಾರಗಳು…
ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಗೆ ಪದೋನ್ನತಿ ಹೊಂದಿ ತವರು ಜಿಲ್ಲೆ ನನ್ನೂರು, ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಮ್ಮೆ ಸೇವೆ ಮಾಡುವ ಅವಕಾಶ ಲಭಿಸಿರುವುದು ನನಗೆ ಖುಷಿ ತಂದಿದೆ.
ತವರು ನೆಲ ಕೊಪ್ಪಳ ಜಿಲ್ಲೆಯ ನಿಮ್ಮೆಲ್ಲರ ಪ್ರೀತಿ, ಸ್ನೇಹ, ವಿಶ್ವಾಸವನ್ನು ನಾನು ಸದಾಕಾಲ ಉಳಿಸಿಕೊಳ್ಳುವೆ. ಜೊತೆಗೆ ನಿಮ್ಮಿಂದ ಸಲಹೆ, ಮಾರ್ಗದರ್ಶನ ಕೋರುವೆ.
ನನ್ನ ಸಂಪರ್ಕ ಸಂಖ್ಯೆ: 9916111356 ಗೆ ಕರೆ ಮಾಡಿ, ಮಾತನಾಡಿರಿ. ನಾನು ಯಾವಾಗಲು ನಿಮ್ಮ ಜೊತೆಗಿರಲು ಬಯಸುವೆ.

ಧನ್ಯವಾದಗಳು

  • ನಿಮ್ಮ ನಲ್ಮೆಯ
    ಗವಿಸಿದ್ದಪ್ಪ ಹೊಸಮನಿ (ಗವೀ..)
    ಸಹಾಯಕ ನಿರ್ದೇಶಕರು,
    ವಾರ್ತಾ ಇಲಾಖೆ,
    ಕೊಪ್ಪಳ ಜಿಲ್ಲೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!