ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲಾ ಮುಖ್ಯಶಿಕ್ಷಕ ರಾಜಣ್ಣ ರವರಿಂದ ಮಕ್ಕಳಿಗೆ ಪುಷ್ಪ ನಮನದೂoದಿಗೆ ಸ್ವಾಗತ

ಕೊರಟಗೆರೆ :ಕೆ ಪಿ ಎಸ್ ಹೊಳವನಹಳ್ಳಿ ಶಾಲಾ ಪ್ರಾರಂಭೋತ್ಸವ ಇಂದು ಬಹಳ ಸಂಭ್ರಮ ಸಡಗರದಿಂದ ಆರಂಭವಾಯಿತು.

ಎಲ್ಲಾ ಮಕ್ಕಳಿಂದ ಸರ್ಕಾರಿ ಶಾಲೆಗೆ ಸೇರಿಸಿ ಎಂದು ಘೋಷಣೆ ಕೂಗುತ್ತ ಸಾಗಿದರು.

ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ನಿಖಿತಾ ಮಾತನಾಡಿ. ನಿಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವುದಕ್ಕಿಂತ. ನಮ್ಮ ಶಾಲೆಯಲ್ಲಿ ಅನುಭವ ಶಿಕ್ಷಕರು ಇದ್ದರೆ ಉತ್ತಮವಾದ ಬೋದನೆ ಉತ್ತಮವಾದ ಶಾಲಾ ಕೊಠಡಿ ಹಾಗೂ ಕಂಪ್ಯೂಟರ್ ಕೊಠಡಿ. ರೋಬೋಟ್ ನಿಂದ ಪಠ್ಯ ಪ್ರವಚನ ತಂತ್ರಜ್ಞಾನ ಆಧಾರಿತ ಬೋಧನೆ ( ಸ್ಮಾರ್ಟ್ ಕ್ಲಾಸ್ ) ಮಧ್ಯಾಹ್ನದ ಬಿಸಿಯೂಟ ಜೊತೆಗೆ ಮೊಟ್ಟೆ ಬಾಳೆಹಣ್ಣು ಮತ್ತು ಸ್ವಚ್ಛ ಹಾಗೂ ವಿಶಾಲವಾದ ಆಟದ ಮೈದಾನ ಎಷ್ಟು ನಮ್ಮ ಸರ್ಕಾರಿ ಶಾಲೆಯಲ್ಲಿ ಸಿಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ
ಎಸ್ ಡಿ ಎಂ ಸಿ ಉಪಾಧ್ಯಕ್ಷ ಜಯರಾಜ್, ಸಿ ಆರ್ ಪಿ ಹನುಮಂತರಯಪ್ಪ ಹೆಚ್ ವಿ,
ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಣ್ಣ, ಆಶಾರಾಣಿ, ಶಿವಗಂಗಮ್ಮ,ದಾಸಪ್ಪ, ಪ್ರಶಾಂತ್ ಕುಮಾರ್, ಲಕ್ಷ್ಮಿ ನರಸಮ್ಮ, ಶೋಭಾ ಸೇರಿದಂತೆ ಪೋಷಕರು ಭಾಗವಹಿಸಿದರು.

ವರದಿ ಪ್ರಸನ್ನ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!