
ಹೆಚ್ ಎಂ ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
” ಮಾನ್ಯ ಗುಂಡ್ಲುಪೇಟೆ ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸುತ್ತಿದ್ದೇನೆ ಹಳೆ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕ ಹಳೆ ಮೈಸೂರು ಭಾಗದಲ್ಲಿ ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

” ಮಾನ್ಯ ಗುಂಡ್ಲುಪೇಟೆ ಶಾಸಕರಾದ ಹೆಚ್ ಎಂ ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸುತ್ತಿದ್ದೇನೆ ಹಳೆ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕ ಹಳೆ ಮೈಸೂರು ಭಾಗದಲ್ಲಿ ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್

ಸಿರುಗುಪ್ಪ : ಸಿದ್ದಪ್ಪ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್ ಬಿ ಆರ್ ಸಿ ಗಳಾದ ಕಾಳಿಂಗಪ್ಪ, ಮಾರುತಿ ಹಾಗೂ ಮುಖ್ಯೋಪಾಧ್ಯಾಯಿನಿ ಶೋಭಾ ವಿದ್ಯಾರ್ಥಿಗಳ ಜೊತೆಗೆ ಬಿಸಿಯೂಟ ಸವಿದರು.

ಸಿರಿಗೇರಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ತಂಬಾಕು ಸೇವನೆಯ ಮಾರಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮತ್ತು ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪದೊಂದಿಗೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಇಲ್ಲಿನ ಕೋಟೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ನಡೆಸಲಾಯಿತು.ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ

ಬಳ್ಳಾರಿ / ಕಂಪ್ಲಿ : ಪಟ್ಟಣದ ಜನರ ನೀರಿನ ದಾಹ ನೀಗಿಸಲು ಸರಬರಾಜು ಮಾಡುವ ನೀರು ಸಂಗ್ರಹಣ ಘಟಕದ ಬೃಹತ್ ಟ್ಯಾಂಕ್ಗಳು ಈಗಾ ಯುವಕರ ರೀಲ್ಸ್ಗಳಿಗೆ ವೇದಿಕೆಯಂತಾಗಿದ್ದು, ರಕ್ಷಣಾ ಕಂಬಿಗಳಿಲ್ಲದ ಟ್ಯಾಂಕ್ ಮೇಲಿನ ಮೇಲ್ತೊಟ್ಟಿಗಳಲ್ಲಿ

ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸುತ್ತಿದೆ. ಬಳ್ಳಾರಿ ಜಿಲ್ಲೆಯಾದ್ಯಂತ

ಬಳ್ಳಾರಿ / ಕಂಪ್ಲಿ ತಾಲೂಕಿನ ಮೇಟ್ರಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಹೆಚ್. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ ಸತತವಾಗಿ ಎರಡು ಬಾರಿ ಶಾಸಕರಿಗೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸವನ್ನು ನಿರ್ವಹಿಸಿ ಬಳ್ಳಾರಿ ಜಿಲ್ಲೆಯಲ್ಲಿ

ಹಲವು ವರ್ಷಗಳಿಂದ ಅಸ್ತಮಾ (ದಮ್ಮು ರೋಗಿಗಳಿಗೆ ಅಖಂಡ ಸೇವೆ) ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೇವಿನಾಳ ಗ್ರಾಮದ ಪೂಜ್ಯ ವೇದಮೂರ್ತಿ ಶ್ರೀ ಶರಣಯ್ಯ ಸ್ವಾಮಿ ಹಿರೇಮಠ ಬೇವಿನಾಳ ಅವರು ಕೊಡುತ್ತಿದ್ದ ಅಸ್ತಮಾ ರೋಗಿಗಳಿಗೆ ಉಚಿತ

ಬೆಂಗಳೂರು: ಇದೇ ಬರುವ ಜೂನ್ ತಿಂಗಳ ಎರಡನೇ ಶನಿವಾರ 13-6-2026 ರ ಬೆಳಿಗ್ಗೆ 10 ಘಂಟೆಯಿಂದ ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ ನಮ್ಮ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ದೇವರ ಹಿಪ್ಪರಗಿ ಶಾಸಕರಾದ ರಾಜೂಗೌಡ .ಬ.ಪಾಟೀಲ್ ಇವರು ನೀಡಿದರು.ರೈತರಿಗೆ ಸಜ್ಜೆ, ಮೆಕ್ಕೆಜೋಳ,
Website Design and Development By ❤ Serverhug Web Solutions