ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಟನೆಯಲ್ಲೂ ಪ್ರವೀಣರು, ಈ ಗೋಡ್ಖಿಂಡಿ

ಬೆಂಗಳೂರು: ಕೊಳಲು ಮಾಂತ್ರಿಕ ಪ್ರವೀಣ್ ಗೋಡ್ಖಿಂಡಿ, ತಾವೇ ಬರೆದು ಅಭಿನಯಿಸಿದ ಕೊಳಲು.ಕಾಂ ಮೆಡಿ ನಾಟಕದ ಯಶಸ್ವೀ ಪ್ರದರ್ಶನ ಬೆಂಗಳೂರಿನ ಡಾ ಸಿ ಅಶ್ವಥ್ ಕಲಾಭವನದಲ್ಲಿ ಇತ್ತೀಚಿಗೆ ನಡೆಯಿತು.

ಕಳೆದ ಅಕ್ಟೋಬರ್ ನಲ್ಲಿ ಯಶವಂತ ಸರದೇಶ ಪಾಂಡೆ – ಗೋಡ್ಖಿಂಡಿ ಜೋಡಿಯಲ್ಲಿ ಪ್ರದರ್ಶಿತವಾಗಬೇಕಿದ್ದ ಈ ನಾಟಕ, ಯಶವಂತರ ಹಠಾತ್ ನಿಧನದಿಂದಾಗಿ ರದ್ದಾಗಿತ್ತು. ಇದೀಗ ರವಿ ಕುಲಕರ್ಣಿಯವರೊಂದಿಗೆ ಪ್ರವೀಣ್ ಅವರ ನಾಟಕದ ಈ ಜುಗಲ್ಬಂಧಿ ಕಿಕ್ಕಿರಿದ ಜನಸಂದಣಿಯೊಂದಿಗೆ ಪ್ರದರ್ಶನ ಕಂಡಿತು ಎಂದು ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!