
ಬೈಕ್ ವ್ಹೀಲಿಂಗ್ ಮಾಡುವವರೇ ಎಚ್ಚರ
ಬೆಂಗಳೂರು :ಬೈಕ್ ವ್ಹೀಲಿಂಗ್ ಅದನ್ನು ಅವರದೇ ಸ್ನೇಹಿತರು ಕಾರಿನಲ್ಲಿ ಮೊಬೈಲ್ ಫೋನಿಂದ ವಿಡಿಯೋ ಮಾಡಿಕೊಂಡು ರಸ್ತೆಯಲ್ಲಿ ಹೋಗುವವರಿಗೆ ಭಯ ಉಂಟು ಮಾಡಿರುತ್ತಾರೆ, ಇವರ ಕಾರು ಮತ್ತು ಬೈಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.ಈ ಘಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು :ಬೈಕ್ ವ್ಹೀಲಿಂಗ್ ಅದನ್ನು ಅವರದೇ ಸ್ನೇಹಿತರು ಕಾರಿನಲ್ಲಿ ಮೊಬೈಲ್ ಫೋನಿಂದ ವಿಡಿಯೋ ಮಾಡಿಕೊಂಡು ರಸ್ತೆಯಲ್ಲಿ ಹೋಗುವವರಿಗೆ ಭಯ ಉಂಟು ಮಾಡಿರುತ್ತಾರೆ, ಇವರ ಕಾರು ಮತ್ತು ಬೈಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.ಈ ಘಟನೆ

ಮಧುಗಿರಿ, ಜೂನ್ 17: ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ 2025–26ನೇ ಸಾಲಿನ ಮಾರ್ಚ್-2026 ಮಾಹೆಯ ಅಂತ್ಯದವರೆಗಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ

ಬಾಗಲಕೋಟೆ -ಮುಧೋಳ : ಇದೇ ಜೂನ್ 21 ರಂದು ಮುಂಜಾನೆ 10-30 ಕ್ಕೆ ಕನಾ೯ಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ ಬಾಗಲಕೋಟೆ ಇವರ ಆಶ್ರಯದಲ್ಲಿ ವಿಶ್ವ ಸಂಗೀತ ದಿನಾಚರಣೆ ಸಂಭ್ರಮ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಲಿದೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಗಡಿಭಾಗದ ಗ್ರಾಮಗಳಲ್ಲಿ ಎದುರಾಗಿರುವ ತೀವ್ರ ಬಸ್ ಸಮಸ್ಯೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲು ಸಾರಿಗೆ ಇಲಾಖೆ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ)

ಬಸವಕಲ್ಯಾಣ : ಇದೇ ಜೂನ್ 28ರ ರವಿವಾರದಂದು ನಗರದ ಅಕ್ಕಮಹಾದೇವಿ ಆವರಣದಲ್ಲಿ ನಡೆಯಲಿರುವ ಬೀದರ್ ಜಿಲ್ಲೆಯ ಎಲ್ಲಾ ಮಠಾಧೀಶರ ಒಕ್ಕೂಟ, ಹಿಂದೂ ಸರ್ವ ಸಮಾಜಗಳ ಒಕ್ಕೂಟ ಬೀದರ ಮತ್ತು ಬಸವಾದಿ ಶಿವ ಶರಣರ ಬೃಹತ

ಕೊಡಗು : ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಚುನಾವಣೆಯ ಮತದಾನ ಪ್ರಕೃಯೆಯಲ್ಲಿ ಕೊಡಗಿನ ವಿರಾಜಪೇಟೆಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಮತ್ತು ಮಡಿಕೇರಿಯ ಶಾಸಕರಾದ ಡಾ.ಮಂತರ್

ಕೊಡಗು – ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರನ್ನು ಭೇಟಿಮಾಡಿ ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ

ಬಳ್ಳಾರಿ / ಕಂಪ್ಲಿ: ಬೆಳಗೋಡಹಾಳ್ ಗ್ರಾಮದ ಮುಸ್ಲಿಂ ಸಮಾಜದ ಸುನ್ನಿ ಖಬರುಸ್ತಾನ್ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಯಲ್ಲಿ ಯಾವುದೇ ಕಳಪೆ ಇಲ್ಲದೇ, ಗುಣಮಟ್ಟದಿಂದ ಕೂಡಿದ್ದು, ಕೆಲವರು ಮಾಡಿರುವ ಸುಳ್ಳು ಆರೋಪಗಳು ಸತ್ಯಕ್ಕೆ ದೂರವಾದುದ್ದು ಎಂದು

ಬಳ್ಳಾರಿ / ಕಂಪ್ಲಿ: ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಚುನಾವಣಾ ಆಯೋಗವು ಎಸ್ಐಆರ್ ಪರಿಷ್ಕರಣೆ ಮೂಲಕ ದೇಶದಲ್ಲಿ ಮತದಾರರ ಹಕ್ಕನ್ನು ಕಿತ್ತಿಕೊಳ್ಳಲು ಮುಂದಾಗಿದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಗುಡುಗಿದರು.ಪಟ್ಟಣಕ್ಕೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ರಸಗೊಬ್ಬರ ಅಂಗಡಿ ವ್ಯಾಪಾರಸ್ಥರು ಎಫ್.ಐ.ಡಿ ಮೂಲಕ ರಸಗೊಬ್ಬರ ಖರೀದಿಸಲು ಅಂಗಡಿಗೆ ತೆರಳಿದ್ದ ರೈತನಿಗೆ ಇತರೆ ಉತ್ಪನ್ನ ಲಿಂಕ್ ಮಾಡಿ ತೆಗೆದುಕೊಳ್ಳುವಂತೆ ವ್ಯಾಪಾರಿ ಒತ್ತಾಯಿಸಿದ ಹಿನ್ನೆಲೆಯಲ್ಲಿ
Website Design and Development By ❤ Serverhug Web Solutions