ಹರಪನಹಳ್ಳಿ : ಭಾರತೀಯ ಜನತಾ ಪಾರ್ಟಿ ಹರಪನಹಳ್ಳಿ ಮಂಡಲದ ಯಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪರಿಷ್ಕರಣೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಕಂದಾಯ ಸಚಿವರಾದ ಶ್ರೀ ಜಿ ಕರುಣಾಕರ ರೆಡ್ಡಿ, ಮಂಡಲ ಅಧ್ಯಕ್ಷರಾದ ಕೆ ಶೇಖರಪ್ಪ, ಜಿಲ್ಲಾ ಕಾರ್ಯದರ್ಶಿ ಆರ್ .ಲೋಕೇಶ್, ಪ್ರಧಾನ ಕಾರ್ಯದರ್ಶಿ ಪಂಪಾ ನಾಯ್ಕ,BLA 1 ಪೂರ್ಯ ನಾಯ್ಕ, ಮಂಡಲ ಕಾರ್ಯದರ್ಶಿಗಳು, ಪದಾಧಿಕಾರಿಗಳು, BLA 2, ಶಕ್ತಿ ಕೇಂದ್ರದ ಪ್ರಮುಖರು, ಗ್ರಾಮ ಘಟಕ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















