
ಕರ್ನಾಟಕ ರಾಜ್ಯ ರೈತ ಸಂಘ ನಂಜನಗೂಡು ತಾಲ್ಲೂಕು ಘಟಕದಿಂದ ಹಕ್ಕೊತ್ತಾಯ ಪತ್ರ
ಕರ್ನಾಟಕ ರಾಜ್ಯ ರೈತ ಸಂಘ ನಂಜನಗೂಡು ತಾಲ್ಲೂಕು ಘಟಕ ಮೈಸೂರು ಜಿಲ್ಲೆ ಇವರು ಸರ್ಕಾರಕ್ಕೆ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಹಕ್ಕೊತ್ತಾಯ ಪತ್ರ ನೀಡಿದರು. ಪ್ರಮುಖ ಬೇಡಿಕೆಗಳು : ವರದಿ ಎಂ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘ ನಂಜನಗೂಡು ತಾಲ್ಲೂಕು ಘಟಕ ಮೈಸೂರು ಜಿಲ್ಲೆ ಇವರು ಸರ್ಕಾರಕ್ಕೆ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಹಕ್ಕೊತ್ತಾಯ ಪತ್ರ ನೀಡಿದರು. ಪ್ರಮುಖ ಬೇಡಿಕೆಗಳು : ವರದಿ ಎಂ.

ಬಳ್ಳಾರಿ / ಕಂಪ್ಲಿ: ಪಟ್ಟಣದಿಂದ ಗಂಗಾವತಿ ಕಡೆಗೆ ಸಾಗಿಸುತ್ತಿದ್ದ ಅನ್ನಭಾಗ್ಯ ಯೋಜನೆ ಹಲವಾರು ಮೂಟೆ ಅಕ್ಕಿ, ಸಾಗಾಣಿಕಿಗೆ ಬಳಸಿದ ಟ್ಯಾಕ್ಟರ್ ಹಾಗೂ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ಪಟ್ಟಣದ ಗಂಗಾವತಿ ರಸ್ತೆಯ ಕಲ್ಮಠದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಚಂದ್ರಕಲಾ ಚಿತ್ರಮಂದಿರ ಎದುರುಗಡೆಯ ಮಾರೆಣ್ಣ ಹೋಟಲ್ ಬಳಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಆರ್.ಪಿ.ಶಶಿಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕ ಮತ್ತು

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್

ಬಳ್ಳಾರಿ / ಕಂಪ್ಲಿ : ಏತನೀರಾವರಿ ಯೋಜನೆಯಿಂದ ಗ್ರಾಮೀಣ ಭಾಗದ ರೈತರ ಜಮೀನುಗಳಿಗೆ ನೀರಿನ ಅನುಕೂಲವಾಗುವ ಜೊತೆಗೆ ಉತ್ತಮ ಬದುಕಿಗೆ ದಾರಿಯಾಗುತ್ತದೆ ಎಂದು ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಅಭಿಪ್ರಾಯ ಪಟ್ಟರು.ತಾಲೂಕಿನ ಹಂಪಾದೇವನಹಳ್ಳಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಜೂನ್ 20ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಅಭ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಮ್ಮಿಗುನೂರಿನ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಳ್ಳಾರಿ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮಿತ್ರಾ ಟೆಕ್ನಾಲಜೀಸ್ ಜಂಟಿಯಾಗಿ “ಹೊಸ ಕಾರ್ಮಿಕ ಸಂಹಿತೆ-2025ರ ಜಾಗೃತಿ ಕಾರ್ಯಾಗಾರವು ಸಂಸ್ಥೆಯ ಸಭಾಂಗಣದಲ್ಲಿ ಇಂದು ನಡೆಯಿತು. ಇಎಸ್ಐಸಿನ ನಿವೃತ್ತ ಅಧಿಕಾರಿ ಶೇಖ್ ಹನೀಫ್,

ಹಣ್ಣುಗಳ ರಾಜ ನೋಡಲು ಬಲು ಸುಂದರಆಸ್ವಾದಿಸುತ ಸವಿಯಲು ಸ್ವಾದಿಷ್ಟಕರಬಹುವಿಧದ ತಿನಿಸುಗಳು ಬಲು ರುಚಿಕರಅಳಿದುಳಿದ ಪಕಳೆಗಳು ಚಿತ್ತಾರಕೆ ಓಗರ ಕವಿಮನದಾಳದ ಭಾವಗಳು ಕಾವ್ಯದಲಿಆಸ್ವಾದನೆಗಾಗಿ ತುಡಿತವು ಸುಮನಗಳಲಿಅದಕಾಗಿ ಬರುತಲಿದೆ ಶುಭೋದಯದಲಿಸಂಭ್ರಮಿಸೋಣ ನಾವೀಗ ಸಂತಸದಲಿ
Website Design and Development By ❤ Serverhug Web Solutions