
ಪ್ರಜಾಪ್ರಭುತ್ವದ ಕರಾಳ ದಿನ
ಶಿವಮೊಗ್ಗ: ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ – ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ಶಿವಮೊಗ್ಗ: “ಜೂನ್ 25, 1975 ರ ಮಧ್ಯರಾತ್ರಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ – ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ಶಿವಮೊಗ್ಗ: “ಜೂನ್ 25, 1975 ರ ಮಧ್ಯರಾತ್ರಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರನ್ನಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ವಾರ್ತಾ ಇಲಾಖೆಯ ಜೊತೆಗೆ ಯುವ

ದಾಳಿಂಬೆ ನೀನೆಷ್ಟು ಚಂದವಿರುವೆ ಅಂಬೆಎಲ್ಲರ ಮನಸೆಳೆವ ಬಣ್ಣದಾ ಗೊಂಬೆಕಾಳುಗಳಲಿ ಕಾಣುವೆ ದಂತಗಳಾ ಕೊಂಬೆಜೋಡಿಸಲು ಆಗಿರುವೆ ನೀನೇ ಆಗುಂಬೆ ಸೋರೆಯ ತುಣುಕುಗಳ ಸಿಂಗಾರದಲಿನಗುತಿರುವೆ ಕ್ಯಾರೇಟ್ಟಿನ ಗಾಲಿಗಳಲಿನಲಿದಿರುವೆ ಸುಲಲಿತೆಯ ಚಿತ್ತಾರದಲಿತೇಲುತಿರುವೆ ಕಾವ್ಯದಾ ಲಹರಿಯಲಿ

ರೋಣ: ಸ್ಥಳೀಯ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಹಾಗೂ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ರೋಣ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯತಿಯಲ್ಲಿ ಯಾವುದೇ ಸೃಷ್ಟಿ ಗೊಂದಲ ಆಗದೆ ಅಧ್ಯಕ್ಷರಾಗಿ ಶೋಭಾ ಗೊಟಗೊಂಡ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಪ್ರವೀಣ ಬಸವರಡ್ಡೇರ ಅವಿರೋಧ ಆಯ್ಕೆಯಾದರು. ಇದು ಒಂದು ಹೊಸಳ್ಳಿ ಗ್ರಾಮದ ಹೊಸ ಇತಿಹಾಸ

ಅಬಕಾರಿ ಅಧಿಕಾರಿ ನಿರ್ಲಕ್ಷ್ಯವೇ ಜನರ ಆಕ್ರೋಶಕ್ಕೆ ಕಾರಣ ಇಲ್ಲಿ ಹೇಳುವವರು ಕೇಳುವವರು ಯಾರೂ ಕೂಡಾ ಇಲ್ಲದಂತಾಗಿದೆ ಪ್ರತಿ ದಿನ ಸಂಜೆ ಆದರೆ ಸಾಕು ಕುಡುಕರದೆ ಸಾಮ್ರಾಜ್ಯ.ಗದಗ ಜಿಲ್ಲೆಯ ರೋಣ ತಾಲೂಕು ಮುದೇನಗುಡಿ ಬಸ್ ನಿಲ್ದಾಣವನ್ನು

ಹುಲಿ ವೇಷವನ್ನು ಬರೆಸಿಕೊಂಡ ನನ್ನ ಮಗ ಹುಲಿಯ ಹಾಗೆ ಆಗಲಿ ಎಂಬ ಬಲವಾದ ದೈವ ನಂಬಿಕೆ ಬಳ್ಳಾರಿ / ಕಂಪ್ಲಿ : ಮೊಹರಂ ಹಿಂದೂ-ಮುಸ್ಲಿಂ ಭಾವೈಕ್ಯದ ಹಬ್ಬವಾಗಿ ಇಂದಿಗೂ ತನ್ನ ಆಚರಣೆ, ಪರಂಪರೆ ಮತ್ತು
Website Design and Development By ❤ Serverhug Web Solutions