ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವಮಹಿಳಾ ದಿನಾಚರಣೆ

ನಂಜನಗೂಡು ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಮಾರಂಭವನ್ನು ಗಣ್ಯ ವ್ಯಕ್ತಿಗಳೆಲ್ಲರೂ ಗೌರವ ಗೀತೆಗಳನ್ನು ಹಾಡುವುದರ ಮೂಲಕ ಜ್ಯೋತಿ ಬೆಳಗುವುದರೊಂದಿಗೆ ಉದ್ಘಾಟನೆಯನ್ನು ಮಾಡಿದರು. ಸಮಾರಂಭವನ್ನು ಉದ್ದೇಶಿಸಿ ರಾಜ್ಯ ಮಹಿಳಾ ಗ್ಯಾರೆಂಟಿ ಯೋಜನೆ ಉಪಾಧ್ಯಕ್ಷರಾದ ಡಾಕ್ಟರ್ ಪುಷ್ಪ ಅಮರನಾಥ್ ಅವರು ಮಾತನಾಡಿ ಶ್ರೀಮತಿ ಇಂದಿರಾಗಾಂಧಿಯವರು ಮಹಿಳೆಯರು ಕೂಡ ದೇಶವನ್ನು ಆಳಬಹುದೆಂದು ತೋರಿಸಿದ್ದಾರೆ. ಮಹಿಳೆಯರು ಇಂದು ಅಡಿಗೆ ಮನೆಯಿಂದ ಬಾಹ್ಯಾಕಾಶದ ಅಂತರಿಕ್ಷದವರೆಗೆ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಲ್ಲಾ ರಂಗಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುತ್ತಿರುವುದು ನಮಗೆ ಹೆಮ್ಮೆಯ ವಿಚಾರವಾಗಿದೆ. ಮಹಿಳಾ ಶಕ್ತಿಗೆ ಜಯವಾಗಲಿ ಎಂದು ಜೈಕಾರ ಹಾಕಿದರು. ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಶಾಸಕರಾದ ದರ್ಶನ್ ಧ್ರುವನಾರಾಯಣ, ಮಾಜಿ ಶಾಸಕರಾದ ಕಡಲೆ ಕೇಶವಮೂರ್ತಿ, ದಂಡಾಧಿಕಾರಿಗಳಾದ ಡಾಕ್ಟರ್ ಸ್ಮಿತಾ ರಾಮು, ಯೋಜನಾ ಅಧ್ಯಕ್ಷರಾದ ಮಾರುತಿ ಮುಂತಾದ ಗಣ್ಯರು ಹಾಜರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!