ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರದ್ಧಾ ಭಕ್ತಿಯಿಂದ ಸವಾರಿ ಆಚರಣೆ

ಕುಷ್ಟಗಿ ತಾಲೂಕಿನ
ಮೆಣಸಗೇರಿ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಮೂರನೇ ದಿನದ ಸವಾರಿ ಕಾರ್ಯಕ್ರಮ ಭಕ್ತಿಯಿಂದ ನಡೆಯಿತು. ಗ್ರಾಮದ ಹಸನ್ ಹುಸೇನ್ ಅವರ ಪಂಜಾವನ್ನು ಪ್ರತಿಷ್ಟಾಪಿಸಲಾಯಿತು ಅಂದು ಬೆಳಗಿನ ಜಾವಾ ಕಲಾಲ್ ಬಂಡಿ ಯವರ ನೇತೃತ್ವದಲ್ಲಿ ಮೂರನೇ ದಿನದ ಸವಾರಿ ನಡೆಸಿ ಭಕ್ತರಿಗೆ ಆಶೀರ್ವಚನ ನೀಡಿದರು. ನಾಡಿನಲ್ಲಿ ಮಳೆ ಬೆಳೆಯು ಸಮೃದ್ಧಿ ಆಗಲಿದೆ ಎಂದು ಹೇಳಿಕೆ ನೀಡಿದರು. ಗ್ರಾಮದಲ್ಲಿ ದರ್ಗಾದಿಂದ ದೇವಸ್ಥಾನಗಳಿಗೆ ಪೂಜೆ ನಡೆಸಲಾಯಿತು ದೇವರ ಮೆರವಣಿಗೆ, ಉದ್ದಕ್ಕೂ ಭಕ್ತರು ಸಕ್ಕರೆ ಮಾದಲಿ ನೀಡಿ ಭಕ್ತಿ ಸಮರ್ಪಿಸಿದರು. ಸವಾರಿ ವೀಕ್ಷಿಸಲು ಗ್ರಾಮದ ಸಾರ್ವಜನಿಕರು ತಂಡೋಪವಾಗಿ ಬಂದಿದ್ದರು ಧಾರ್ಮಿಕ ವಿಧಿ ವಿಧಾನಗಳಿಂದ ಕಾರ್ಯಕ್ರಮ ಜರಗಿದವು. ಈ ಕಾರ್ಯಕ್ರಮದಲ್ಲಿ ಊರಿನ ಹಿರಿಯ ಗುರು ಹಿರಿಯರು ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!