ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

6 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಅಪರಾಧ ಸಂಖ್ಯೆ 116/2020 ಕಂಲ 323.324.504.506r/w 149 ipc act ರಲ್ಲಿಯ ಆರೋಪಿ A1 ನರಸಿಂಗ ತಂದೆ ಬಾಬುರಾವ ಮಾನೆ
ಸಾ//ಮಂಟಾಳ ಹಾಗೂ a2 ಆರೋಪಿತಳಾದ ಸಂಗೀತಾ ಗಂಡ ವಾಮನ್ ಕಾಂಬಳೆ ಸಾ//ಅತ್ಲಾಪುರ್
ತಾ// ಬಸವಕಲ್ಯಾಣ ಆದ ಆರೋಪಿತರ ವಿರುದ್ಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ನ್ಯಾಯಾಲಯದಲ್ಲಿ ದಾಖಲಾಗಿ ಸುಮಾರು 6 ವರ್ಷದಿಂದ ತಲೆಮರಿಸಿಕೊಂಡಿದ್ದನು ಸದರಿ ಆರೋಪಿತನು 2020 ರಲ್ಲಿ ಅತ್ಲಾಪುರ್ ಗ್ರಾಮದಲ್ಲಿ ವಾಮನ್ ಕಾಂಬ್ಳಿ ಹಾಗೂ ಆತನ ಸೋದರ ಸಂಬಂಧಿಗಳಿಗೆ ಗುಂಪು ಕಟ್ಟಿ ಹಲ್ಲೆ ಮಾಡಿ ಕೊಲೆ ಮಾಡಲು ಯತ್ನಿಸಿದ್ದು ಹಾಗೂ ಜೀವ ಬೆದರಿಕೆ ಹಾಕಿರುತ್ತಾರೆ ಅಂತ ಪ್ರಕರಣ ಆರೋಪಿತನ ವಿರುಧ ಪ್ರಕರಣ ದಾಖಲಾಗಿತ್ತು. ಸದರಿ ಆರೋಪಿಯು ಮಂಟಾಲ್ ಗ್ರಾಮಕ್ಕೆ ಬoದಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಆತನನ್ನು ಹಾಗೂ ಸಂಗೀತಾಳನ್ನು ಬಂಧಿಸಿ ಮಂಠಾಳ ವೃತ್ತ CPI ಅಮೂಲ್ ಕಾಳೆ ರವರ ಮಾರ್ಗದರ್ಶನದಲ್ಲಿ ಹಾಗೂ PSI ಸುವರ್ಣಾ ಮಲಶಟ್ಟಿ ರವರ ನೇತೃತ್ವದಲ್ಲಿ CPC 1879 ಶ್ರೀನಿವಾಸ ಪಾಶೇಮೆ.
HC ಸತೀಶ್ ಶಿಂದೆ ಹಾಗೂ CPC 1873 ಅನಿಲ್ ಪುಣೆ ರವರ ತಂಡ ಸದರಿ ಆರೋಪಿ ತನ್ನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯ ಮುಂದೆ ಹಾಜರು ಪಡಿಸಿದರು ಮಾನ್ಯ ನ್ಯಾಯಾಲಯವು ಸದರಿ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!