ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ಜನ್ಮದಿನೋತ್ಸವ ಪೂರ್ವಭಾವಿ ಸಭೆ

ಬಾಗಲಕೋಟೆ : ಶ್ರೀ ಶ್ರೀ ಶ್ರೀ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ ಹಾಗೂ ಬಾಗಲಕೋಟೆ ಅವರ ಜನ್ಮದಿನೋತ್ಸವದ ಅಂಗವಾಗಿ ಚಿತ್ರದುರ್ಗದಲ್ಲಿ ಏರ್ಪಡಿಸಲಾದ ಜನ್ಮದಿನೋತ್ಸವದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೇವೆಯನ್ನು ತೇರದಾಳ ತಾಲ್ಲೂಕಿನ ಮಾರಾಪುರದಲ್ಲಿ ಆಯೋಜಿಸಿ ಕಾರ್ಯಕ್ರಮದ ರೂಪರೇಷೆಗಳನ್ನು ಸಿದ್ಧಪಡಿಸಲಾಯಿತು.
ಈ ಕಾರ್ಯಕ್ರಮದ ನೇತೃತ್ವವನ್ನು ಶ್ರೀ ಶ್ರೀಕಾಂತ್ ದೇವರು ಬಾಗಲಕೋಟೆ ವಹಿಸಿಕೊಂಡರು. ಉಪಸ್ಥಿತಿಯನ್ನು ಮೂಡಲಗಿ ಕೃಷ್ಣಪ್ಪ ಮಹಾರಾಜರು ಭೋವಿ ಸಮಾಜದ ಗುರುಗಳು ವಹಿಸಿದ್ದರು.
ಈ ಸಭೆಯಲ್ಲಿ ಮಾರಾಪುರ್ ಗ್ರಾಮದ ಹಿರಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ರಾಜು ವಡ್ಡರ, ವಿನೋದ ಪವಾರ, ಬಸವಂತ ಗಾಡಿವಡ್ಡರ, ರಾಜು ಗಾಡಿವಡ್ಡರ, ಹೀರಪ್ಪ ಗಾಡಿವಡ್ಡರ, ಅಶೋಕ ಗಾಡಿವಡ್ಡರ, ನಾಗೇಂದ್ರ ಗಾಡಿವಡ್ಡರ,ಪ್ರಧಾನಿ ಗಾಡಿವಡ್ಡರ, ರವಿ ಗಾಡಿವಡ್ಡರ, ಶ್ರೀಶೈಲ್ ಗಾಡಿವಡ್ಡರ, ಗಿರೀಶ್ ಜಮಖಂಡಿ, ಸುನಿಲ ಜಮಖಂಡಿ ,ಸುರೇಶ ತುಕಾರಾಮ ಗಾಡಿವಡ್ಡರ ,ವಿಠ್ಠಲ ಗಾಡಿವಡ್ಡರ, ಆನಂದ ಗಾಡಿವಡ್ಡರ, ಶಂಕರ ಗಾಡಿವಡ್ಡರ ,ವಿಶ್ವನಾಥ ಗಾಡಿವಡ್ಡರ, ವಿನಾಯಕ ಗಾಡಿವಡ್ಡರ, ಮಹಾಂತೇಶ ಗಾಡಿವಡ್ಡರ
ಅರ್ಜುನ ಬಂಡಿವಡ್ಡರ ,ಯಂಕಪ್ಪ ಬಂಡಿವಡ್ಡರ, ತಿಪ್ಪಣ್ಣ ಬಂಡಿವಡ್ಡರ, ರಾಜು ಬಂಡಿವಡ್ಡರ, ವಿನೋದ ಗಾಡಿವಡ್ಡರ, ಮಾಂತೇಶ ಪಾತ್ರೋಟ, ಸತೀಶ ಪಾತ್ರೋಟ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಸ್ತುತ ಕಾರ್ಯಕ್ರಮ ನಡೆಯುವ ಸ್ಥಳಗಳು :
ಮುಧೋಳ ಮಹಾಲಿಂಗಪುರ ಮಾರಾಪುರ ತೆರದಾಳ ರಬಕವಿ ರಾಂಪುರ ಜಮಖಂಡಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!