
ಅಭಿನಂದನೆಗಳು
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಾಲಬಾವಿ ಗ್ರಾಮದ ನಿರುಪಾದಿ ಹನುಮಂತಪ್ಪ ಮದಲಗಟ್ಟಿ ಇವರು ಐಐಟಿ ದೆಹಲಿ ನೇಮಕಗೊಂಡಿರುವುದಕ್ಕೆ ಇಂದು ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ರಾಮಣ್ಣ ಸಾಲಬಾವಿ, ಎಂಎಫ್ ನದಾಫ್,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಾಲಬಾವಿ ಗ್ರಾಮದ ನಿರುಪಾದಿ ಹನುಮಂತಪ್ಪ ಮದಲಗಟ್ಟಿ ಇವರು ಐಐಟಿ ದೆಹಲಿ ನೇಮಕಗೊಂಡಿರುವುದಕ್ಕೆ ಇಂದು ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ರಾಮಣ್ಣ ಸಾಲಬಾವಿ, ಎಂಎಫ್ ನದಾಫ್,

ಬಳ್ಳಾರಿ / ಕಂಪ್ಲಿ : ನಿವೃತ್ತ ನೌಕರರು ವೃತ್ತಿಯಿಂದ ನಿವೃತ್ತಿಯಾಗಿದ್ದೇವೆಂದು ಜೀವನದಲ್ಲಿ ಕೀಳಿರಿಮೆ ಬೆಳೆಸಿಕೊಳ್ಳದೇ ಕುಟುಂಬದೊಂದಿಗೆ ಉತ್ತಮ ಜೀವನ ನಡೆಸಬೇಕು ಎಂದು ಕಂಪ್ಲಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟಾರ್ ನಾಗರತ್ನ ಅಭಿಪ್ರಾಯಪಟ್ಟರು.ಅವರು ಪಟ್ಟಣದ ಐತಿಹಾಸಿಕ

ಬಳ್ಳಾರಿ / ಕಂಪ್ಲಿ : ಇಂದಿನ ಆಧುನಿಕ ಯುಗದಲ್ಲಿ ಅಪೌಷ್ಠಿಕ ಆಹಾರದಿಂದಾಗಿ ಪ್ರತಿಯೊಬ್ಬರ ದೇಹದಲ್ಲಿ ರೋಗಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಜನರು ಹೆಚ್ಚಿನ ಮಟ್ಟದಲ್ಲಿ ಪೌಷ್ಠಿಕ ಆಹಾರ ಸೇವನೆಯ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚಿನ

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಪುನರ್ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ

ಕನ್ನಡ ನಾಡು,ನುಡಿ ,ನೆಲ,ಜಲಗಳ ಬಗ್ಗೆ ಕನ್ನಡಿಗರು ಜಾಗೃತರಾಗದಿದ್ದಾರೆ ಭವಿಷ್ಯದಲ್ಲಿ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಅಪಾಯ ಉಂಟಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ ನೀಡಿದರು. ಅವರು ಬೆಂಗಳೂರು

ಮಡಿಕೇರಿ: ರಾಜ್ಯ ಆಂತರಿಕ ರಕ್ಷಣಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ಐಪಿಎಸ್ ಅವರು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಾಜರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ

ವಿರಾಜಪೇಟೆ :ಪವಿತ್ರ ಶ್ರೀ ಕಕ್ಕಬೆಯ ಪಾಡಿ ಇಗ್ಗುತಪ್ಪ ಸನ್ನಿಧಿಯಲ್ಲಿ 2027 ನೇ ಸಾಲಿನ ಅತಿಥೇಯ ಅಜ್ಜಿಕುಟ್ಟಿರ ಕುಟುಂಬಸ್ಥರಿಗೆ ಆಯೋಜನೆಯ ಹಕ್ಕನ್ನು ಹಸ್ತಾಂತರಿಸಿದ ಕೊಡವ ಹಾಕಿ ಅಕಾಡೆಮಿ2027 ನೇ ಸಾಲಿನಲ್ಲಿ ನಡೆಯುವ ವಿಶ್ವವಿಖ್ಯಾತ ಅಜ್ಜಿಕುಟ್ಟಿರ ಕೊಡುವ

ಮೂಲವ್ಯಾಧಿಗೆ ಸಂಜೀವಿನಿ ಮೂಲಂಗಿ ತುರಿಮನೆಬಾಗಿಲ ತೋರಣಕೆ ಭತ್ತದ ತೆನೆಯ ಗರಿ ಪ್ರೀತಿಯ ಸಂಕೇತದ ಉಡುಗೊರೆ ಗುಲಾಬಿಸೇವಂತಿಯ ಹೂಕಡ್ಡಿ ಕ್ರಿಯಾಶೀಲತೆಯ ಕಂಬಿ ಭಾವನಾ ಲಹರಿ ಮೂಡಿದೆ ಚಿತ್ತಾರದಲ್ಲಿಹೊಂಬಿಸಲಲಿ ಹರಿದಿದೆ ಕಾವ್ಯಧಾರೆಯಿಲ್ಲಿ

ಅರಮನೆ ನಗರಿ ಮೈಸೂರಿನ ರೋಟರಿ ಕ್ಲಬ್ ಹಾಲ್ ನಲ್ಲಿ ಕರ್ನಾಟಕ ಪ್ರತಿಭಾ ಅಕಾಡೆಮಿ ಇವರ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ
Website Design and Development By ❤ Serverhug Web Solutions