
ಅಜ್ಜಿಕುಟ್ಟಿರ ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು :ಯುನೈಟೆಡ್ ಕೊಡವ ಆರ್ಗನೈಸೇಷನ್
ಯುಕೊ ನಿಯೋಗದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ಸುಧೀರ್ಘ ಚರ್ಚೆ ವಿರಾಜಪೇಟೆ : ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮ್ಮನ್ನು ಭೇಟಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯುಕೊ ನಿಯೋಗದಿಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೊಂದಿಗೆ ಸುಧೀರ್ಘ ಚರ್ಚೆ ವಿರಾಜಪೇಟೆ : ಪೊನ್ನಣ್ಣ ನಮ್ಮ ಆಸ್ತಿ, ಅವರು ನಮಗೆ ಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಮ್ಮನ್ನು ಭೇಟಿ

ಕಲಬುರಗಿ: ನಗರದ ಜಗತ್ ಸರ್ಕಲ್ನಲ್ಲಿರುವ ಬಸವೇಶ್ವರ ಮೂರ್ತಿಯ ಪಕ್ಕದಲ್ಲಿ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ ೮೯೨ನೇ ಜಯಂತಿ, ಹಡಪದ ಲಿಂಗಮ್ಮನವರ ದತ್ತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಎಸ್.ಐ.ಆರ್

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನ ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕ ವಸ್ತು ಸೇರಿದಂತೆ ಆರೋಗ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದು ಎಎಸ್ಐ ಬಸವರಾಜ

ರಣಬಿಸಿಲಿನಲ್ಲಿ ರೋಡಿಗಿಳಿದ ರೈತರು ಆರ್.ಎಸ್.ಎಸ್.ಬಿಟ್ಟು, ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತರು ಕಾಳಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ

ಕೊಪ್ಪಳ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಕಾಚಾಪುರ ಗ್ರಾಮದ ವಿಶೇಷಚೇತನ ಚೇತನ ಈರಣ್ಣ ಕುಂಬಾರ ಅವರಿಗೆ ಅಭಿನಂದನೆಗಳು. ಕೊಪ್ಪಳ ಜಿಲ್ಲೆಯ ಆನೆಗುಂದಿ ಸಮೀಪವಿರುವ, ಹನುಮಂತನ ಜನ್ಮಸ್ಥಳ ಆಂಜನಾದ್ರಿ ಬೆಟ್ಟವನ್ನು ಹತ್ತುವುದು ಸಾಮಾನ್ಯ ಜನರಿಗೇ

ಬೆಂಗಳೂರಿನ ಬಬ್ಬುರೂ ಕಮ್ಮೆ ಸೇವಾ ಸಮಿತಿಯಲ್ಲಿ ಬೆಳಿಗ್ಗೆ 10.30 ಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭೆಯ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.ಶ್ರೀ ಅಚ್ಯುತಮೂರ್ತಿ ತಂಡದವರು ವೇದಘೋಷಾ ನಡೆಸಿಕೊಟ್ಟರು ನಿರ್ವಿಜ್ಞವಾಗಿ ಕಾರ್ಯಕ್ರಮ ನಡೆಯಲು ವಿದ್ಯುಷಿ ಶ್ರೀಮತಿ

ಅಪರೂಪದಿ ಸಿಕ್ಕಿರುವ ಬಾಳೆಲೆ ತುಣುಕುಸೀಳುತಲಿ ಜೋಡಿಸಲಾಗಿರುವ ಹೊಂಬೆಳಕು ನಡುವಿನಲಿ ಮೂಡಿದೆ ತಿರಂಗಿನ ಚಿತ್ತಾರವುಸಂಜೆಮಲ್ಲಿಗೆಗಳಲಿ ಬೆಳಗುತಿರುವ ಕಿರಣವು ಭಾವನಾ ತರಂಗಗಳಲಿ ಕಾವ್ಯದಾ ಸಾಲುಗಳುನಿತ್ಯ ಕಲಾರಾಧಕರಿಗಿದೊ ಶುಭ ನಮನಗಳು ಕಾತುರದಿ ಕಾಯುವ ಮನಗಳಿಗಿದು ಅರ್ಪಿತವುಕ್ರಿಯಾಶೀಲ ಸುಸಮಯದ ಪರಿಶ್ರಮ
Website Design and Development By ❤ Serverhug Web Solutions