ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಸತೀಶ ಇವರಿಗೆ ಪಿಹೆಚ್.ಡಿ. ಪ್ರಧಾನ

ಬಳ್ಳಾರಿ / ಕಂಪ್ಲಿ : ಪಟ್ಟಣದ ದಿ. ಗಂಗಪ್ಪ ಮತ್ತು ಶ್ರಿಮತಿ. ಸಣ್ಣ ರುದ್ರಮ್ಮ ಇವರ ಮಗನಾದ ಶ್ರೀ.ಸತೀಶ ಇವರಿಗೆ ಬಳ್ಳಾರಿಯ ವಿ.ಎಸ್.ಕೆ. ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿಯಾದ ಶ್ರೀ ಸತೀಶ ಇವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ, ಪ್ರಾಧ್ಯಾಪಕರಾದ ಡಾ.ಮೇಧಾವಿನಿ ಎಸ್.ಕಟ್ಟಿ ಅವರ ಮಾರ್ಗದರ್ಶನದಲ್ಲಿ “ಇನ್ ಫ್ರಾಸ್ಟ್ರಕ್ಟರ್ ಅಂಡ್ ಅಗ್ರಿಕಲ್ಟರ್ ಡೆವಲಪ್ಟೆಂಟ್ ಇನ್ ಕಲ್ಯಾಣ ಕರ್ನಾಟಕ ರೀಜನ್” ಎಂಬ ಶಿರ್ಷಿಕೆಯಡಿ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಹೆಚ್.ಡಿ. ಪದವಿ ಪ್ರಧಾನ ಮಾಡಲಾಗಿದೆ.

ದಿ. ಗಂಗಪ್ಪ ಮತ್ತು ಶ್ರಿಮತಿ. ಸಣ್ಣ ರುದ್ರಮ್ಮ ಇವರ ಮಗನಾದ ಶ್ರೀ.ಸತೀಶ ರವರು ಮೂಲತಃ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನವರಾಗಿದ್ದು, ಪಿಹೆಚ್.ಡಿ. ಪದವಿ ಲಭಿಸಿದ ಹಿನ್ನೆಲೆಯಲ್ಲಿ ಅರ್ಥಶಾಸ್ತ್ರ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿವರು, ಕುಟುಂಬದ ಸದಸ್ಯರು, ಸ್ನೇಹಿತರು, ಮತ್ತು ಸಮುದಾಯದ ಗುರು ಹಿರಿಯರು ಶುಭಾಶಯವನ್ನು ಕೋರಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!