ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಳು ಕೋಟಿ ಮಲ್ಲಯ್ಯ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ.

ಕೊಪ್ಪಳ/ ಯಲಬುರ್ಗಾ: ಪಟ್ಟಣದ ಶ್ರೀ ಏಳು ಕೋಟಿ ಮಲ್ಲಯ್ಯ ದೇವಸ್ಥಾನದಲ್ಲಿ ಜೂ.19 ರಂದು ರವಿವಾರ ಭಕ್ತರೆಲ್ಲರೂ ಸೇರಿ ಅಭಿಷೇಕ, ಪೂಜಾ ವಿಧಾನಗಳನ್ನು ಸಲ್ಲಿಸಿದ ಬಳಿಕ ಮಲ್ಲಯ್ಯ ದೇವಸ್ಥಾನದ ಮುಂಭಾಗದಲ್ಲಿರುವ ಶಿಭಾರಕಟ್ಟೆಗೆ ಅಭಿಷೇಕ ಮಾಡಿದ ನೀರು ಹಾಗೂ ತುಂಬಿದ ಕೊಡಗಳಿಂದ ನೀರು ಹಾಕುವ ಮೂಲಕ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿ ,ನಾಡಿನ ರೈತರಿಗೆ ಮಳೆ ಬೆಳೆ ಚೆನ್ನಾಗಿ ಲಭಿಸಲಿ, ಬರ ದೂರವಾಗಿ ,ಸಮೃದ್ದವಾಗಿ ಮಳೆ ಬಂದು ರೈತರ ಕಷ್ಟಗಳು ದೂರವಾಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸಮಿತಿಯ ಮುಖಂಡರಾದ ಶಿವಕುಮಾರ ಭೂತೆ, ಶರಣಬಸಪ್ಪ ದಾನಕೈ ಹಾಗೂ ಅರ್ಚಕರಾದ ಚನ್ನಬಸವ ಅರಕೇರಿಮಠ, ಗೌರಮ್ಮ, ಭಕ್ತರಾದ ತಿಪ್ಪಣ್ಣ ಉಪ್ಪಾರ, ಮಲ್ಲಿಕಾರ್ಜುನ ಸಾದರಖಾನ, ಮಲ್ಲಪ್ಪ ಬನ್ನಿಕೊಪ್ಪ, ಬಸನಗೌಡ ಅಯ್ಯನಗೌಡ್ರ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!