ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಾರಿ ಬಿಡಿ ಪ್ಲೀಸ್ : ಆಟೋಗಳ ನಿಲ್ದಾಣವಾಗಿ ಮಾರ್ಪಾಡಾದ ಗಡಗಿ ಚೆನ್ನಪ್ಪ ಸರ್ಕಲ್

ಬಳ್ಳಾರಿ : ಜನ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಎಂದು ನಗರದ ಗಡಗಿ ಚೆನ್ನಪ್ಪ ಸರ್ಕಲ್ ನ್ನು ಅಗಲೀಕರಣ ಮಾಡಲಾಗಿತ್ತು. ಇದು ಸುಗಮ ಸಂಚಾರಕ್ಕೆ ಅನುಕೂಲವಾಗದೆ ಸಿಟಿ ಆಟೋ ಸ್ಟಾಂಡ್ ಆಗಿ ಮಾರ್ಪಡಾಗುತ್ತಿದೆ.

ಈ ಹಿಂದೆ ನಗರದ ಶಾಸಕ ಭರತ್ ರೆಡ್ಡಿ ಒಮ್ಮೆ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಈ ರೀತಿ ಆಟೋಗಳು ನಿಲ್ಲದಂತೆ ಕ್ರಮ ತೆಗೆದುಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಿದ್ದರು. ಅದು ಕೆಲವು ದಿನ ಮಾತ್ರ ಪಾಲನೆ ಆಯ್ತು ಮತ್ತೆ ಅದೇ ಪರಿಸ್ಥಿತಿ ಹಾಗೆಯೇ ಮುಂದುವರೆಯುತ್ತಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!