
ಟಿ 55 ಯುದ್ಧ ಟ್ಯಾಂಕರ್ ಲೋಕಾರ್ಪಣೆಯೊಂದಿಗೆ ಕಾರ್ಗಿಲ್ ವಿಜಯ ದಿನದ ಆಚರಣೆ.
ಮಂಗಳೂರು ನಗರದ ಕದ್ರಿ ಪಾರ್ಕ್ ನ ಯುದ್ಧ ಸ್ಮಾರಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸೈನಿಕರ ಸಂಘ ಪ್ರತಿ ವರ್ಷದಂತೆ ಈ ದಿನವೂ ಕಾರ್ಗಿಲ್ ವಿಜಯ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು. ಟಿ 55 ಯುದ್ಧ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಗಳೂರು ನಗರದ ಕದ್ರಿ ಪಾರ್ಕ್ ನ ಯುದ್ಧ ಸ್ಮಾರಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸೈನಿಕರ ಸಂಘ ಪ್ರತಿ ವರ್ಷದಂತೆ ಈ ದಿನವೂ ಕಾರ್ಗಿಲ್ ವಿಜಯ ದಿನವನ್ನು ವಿಜೃಂಭಣೆಯಿಂದ ಆಚರಿಸಿದರು. ಟಿ 55 ಯುದ್ಧ

ಮಡಿಕೇರಿ : ಲಯನ್ಸ್ ಕ್ಲಬ್ ಮಡಿಕೇರಿ ವತಿಯಿಂದ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ದೇಶದ ಸೇವೆಗಾಗಿ ತಮ್ಮ ಅತ್ಯುನ್ನತ ಬಲಿದಾನ ನೀಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಅನ್ನು

ಮೈಸೂರು ಜಿಲ್ಲೆಯ ರೋಟರಿ ನಂಜನಗೂಡು ಡಾಕ್ಟರ್ ಕೃಷ್ಣದಾಸ್ ಸ್ಮಾರಕ ಆಯುರ್ವೇದ ಚಿಕಿತ್ಸಾಲಯ, ಆಯುರ್ ನವ್ಯ ಪಂಚಕರ್ಮ ಸೆಂಟರ್ ನಂಜನಗೂಡು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆಯುರ್ವೇದ ತಪಾಸಣೆ ಶಿಬಿರವನ್ನು ನಾಗಮ್ಮ ಶಾಲೆ ಆರ್ಪಿ ರಸ್ತೆ

ಕಲಿಗಾಲ ವಾರಪತ್ರಿಕೆ ಬಳಗ ನಂಜನಗೂಡು ಇವರ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಸಮಾರಂಭವನ್ನು ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಸಮಾರಂಭದಲ್ಲಿದ್ದ ಮಾಜಿ ಶಾಸಕರು ಸೋಮಶೇಖರ್ ಪತ್ರಿಕಾ ದಿನಾಚರಣೆಯನ್ನು ಉದ್ದೇಶಿಸಿ

ಹುನಗುಂದ: ಪಟ್ಟಣದ ಹೊನ್ನಕುಸುಮ ಸಾಹಿತ್ಯ ವೇದಿಕೆಯಡಿ ಪ್ರತಿ ತಿಂಗಳು ನಡೆಯುವ ತಿಂಗಳ ಬೆಳಕು ಮಾಲಿಕೆಯ 34ನೇ ಕಾರ್ಯಕ್ರಮವು ಇಲ್ಲಿನ ವಿ.ಎಂ.ಎಸ್.ಆರ್.ವಿ.(ವಸ್ತ್ರದ) ಪದವಿ ಮಹಾವಿದ್ಯಾಲಯದಲ್ಲಿ ಜುಲೈ 26 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.ಲೇಖಕರ ಸಮ್ಮುಖದಲ್ಲಿ

ಕೊರಟಗೆರೆ ಕ್ಷೇತ್ರದ ಮಾಜಿ ಸಚಿವ, ಅಭಿವೃದ್ಧಿಯ ತತ್ವ ಬದ್ಧ ಹಿರಿಯ ರಾಜಕಾರಣಿ, ಸರಳ ಸಜ್ಜನಿಕೆಯ, ಪ್ರಾಮಾಣಿಕ ಹಾಗೂ ಜನನಾಯಕ ಸಿ. ವೀರಣ್ಣ ಅವರಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿತು. ಕೊರಟಗೆರೆ ತಾಲೂಕಿನ

ಹುನಗುಂದ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಕೊಡುವ ೨೦೨೫-೨೬ ನೇ ಸಾಲಿನ ಡಿಜಿ ಮತ್ತು ಐಜಿಪಿ ಪದಕ ಪಡೆದ ಹಾಸನ ಕೆ ಎಸ್ ಆರ್ ಪಿ ೧೧ ನೇ ಬೆಟಾಲಿಯನ್ ದಲ್ಲಿ ಆರ್ ಪಿ
Website Design and Development By ❤ Serverhug Web Solutions