ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಡ್ರಾಮಿ ತಾಲೂಕ ಕೆ ಆರ್ ಎಸ್ ಪಕ್ಷದ ತಾಲೂಕ ಅಧ್ಯಕ್ಷರಾಗಿ ರಿಯಾಜ್ ಕೆ. ಬಿಳವಾರ ನೇಮಕ.

ಕಲಬುರಗಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೂತನ ಯಡ್ರಾಮಿ ತಾಲೂಕಾ ಅಧ್ಯಕ್ಷರ ನೇಮಕ ಯಡ್ರಾಮಿ ತಾಲೂಕ ಅಧ್ಯಕ್ಷರಾಗಿ ರಿಯಾಜ್ ಬಿಳವಾರ ಆಯ್ಕೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಬುರ್ಗಿ ಜಿಲ್ಲಾಧ್ಯಕ್ಷರು ಸಚಿನ್ ಚವಾಣ್ ಜಿಲ್ಲಾ ಉಪಾಧ್ಯಕ್ಷ ದೇವಪ್ಪ ನೆಲೋಗಿ ಶಿವರಾಜ್ ದೊಣ್ಣೂರ್ ಪ್ರಧಾನ ಕಾರ್ಯದರ್ಶಿ ಮೊಶಿನ್ ಪಟೇಲ್ ಸೀತಾರಾಮ್ ಪವಾರ್ ಮಹಾಂತೇಶ ಕಡಬೂರ್ ಸಚಿನ್ ರಾಥೋಡ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!