
ಗುರುಪೂರ್ಣಿಮೆ ನಿಮಿತ್ತ ವಿಶೇಷ ಪತ್ರಿಕಾ ಪ್ರಕಟಣೆ
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದೇಶಾದ್ಯಂತ 64 ಸ್ಥಳಗಳಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’ವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ ! ಧರ್ಮಾಚರಣೆ, ಸ್ವಬೋಧ-ಶತ್ರುಬೋಧ ಜಾಗೃತಿ ಮತ್ತು ರಾಷ್ಟ್ರರಕ್ಷಣೆಗೆ ಆಹ್ವಾನ ! – ಡಾ. ಪ್ರಣವ್ ಮಲ್ಯ, ಹಿಂದೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದೇಶಾದ್ಯಂತ 64 ಸ್ಥಳಗಳಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’ವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ ! ಧರ್ಮಾಚರಣೆ, ಸ್ವಬೋಧ-ಶತ್ರುಬೋಧ ಜಾಗೃತಿ ಮತ್ತು ರಾಷ್ಟ್ರರಕ್ಷಣೆಗೆ ಆಹ್ವಾನ ! – ಡಾ. ಪ್ರಣವ್ ಮಲ್ಯ, ಹಿಂದೂ

ಸೋಮವಾರಪೇಟೆ: ಬಡವರ ಪಾಲಿಗೆ ವರವಾಗಬೇಕಿದ್ದ ಇಂದಿರಾ ಕ್ಯಾಂಟೀನ್ ಬೆಳಗಿನ ತಿಂಡಿ ಮದ್ಯಾಹ್ನದ ಊಟ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರ ಪಾಲಾಗುತ್ತಿದ್ದನ್ನು ಖಂಡಿಸಿ ಅಲ್ಲಿನ ನಿರ್ವಾಹಕರಿಗೆ ಹಿಂದೆ ಹಾಗೆ ಮಾಡದಂತೆ ತಾಕಿತ್ತು ಮಾಡಲಾಗಿತ್ತು ,ಆದರೆ ಕದ್ದು

ಬೀದರ್ ಜಿಲ್ಲೆ ಬಸವಕಲ್ಯಾಣ : ಗುರುಪೂರ್ಣಿಮೆ (ವ್ಯಾಸಪೂರ್ಣಿಮೆ) ಜೀವನದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಸಂಕಷ್ಟದ ಸಮಯದಲ್ಲಿ ಶಿಷ್ಯನಿಗೆ ನಿರಪೇಕ್ಷ ಪ್ರೀತಿಯಿಂದ ಆಶೀರ್ವದಿಸಿ, ಧೈರ್ಯ ತುಂಬಿ, ಜೀವನದ ಸಂಕಟಗಳಿಂದ ಪಾರು ಮಾಡುವವರು ಗುರುಗಳು. ಅಂತಹ ಸದ್ಗುರುಗಳ

ಬಳ್ಳಾರಿ / ಕಂಪ್ಲಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುರುಗೋಡು ತಾಲೂಕು ಘಟಕದ ನೇತೃತ್ವದಲ್ಲಿ ಇದೇ ಜು.30ರ ಗುರುವಾರ ಬೆಳಿಗ್ಗೆ 10:30ಕ್ಕೆ ತಾಲೂಕಿನ ಹೆಚ್.ವೀರಾಪುರದ ಜ್ಞಾನಜ್ಯೋತಿ ಶಿವಲಿಂಗ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಹಾಗೂ

ಬಳ್ಳಾರಿ / ಕಂಪ್ಲಿ : ಗಾಣಿಗ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ, ಗಾಣಿಗ ಸಮುದಾಯ ಸಂಘದ ಎಮ್ಮಿಗನೂರು ಘಟಕದಿಂದ ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕಗೆ ಬುಧವಾರ ಮನವಿ ಪತ್ರ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಮುಖಾಂಶಳು ದಿನಾಂಕ 28.07.2026ರ ಬೆಳಿಗ್ಗೆ ಸುಮಾರು 11:00 ಗಂಟೆಗೆ ತಾಲೂಕಿನ ಮೇಟ್ರಿ ಗ್ರಾಮದ ಪ್ರಮುಖ ವ್ಯಕ್ತಿಗಳು ಪಿರ್ಯಾಧಿದಾರರು (ದೂರುದಾರರು) ಮತ್ತು ಅವರ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸತ್ಯನಾರಾಯಣ ಪೇಟೆಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸಾಯಿಬಾಬಾ ದೇವಸ್ಥಾನದ 22ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರುಪೂರ್ಣಿಮ ಅಂಗವಾಗಿ ಕಾಕಡಾರತಿ, ಕ್ಷೀರಾಭಿಷೇಕ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು

ಕಲ್ಬುರ್ಗಿ ಸುದ್ದಿ :ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ರಾಜೇಂದ್ರ /ಸಿದ್ರಾಮಪ್ಪ ಪೂಜಾರಿ ಮಾಜಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪುತ್ರರಾದ ಇವರ ಕುಟುಂಬದವರು ಎರಡು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ

ಬಳ್ಳಾರಿ / ಕಂಪ್ಲಿ : ಗ್ರಾಮೀಣ ಮತ್ತು ನಗರ ಪ್ರದೇಶಗಳ ನಿರುದ್ಯೋಗಿ ಯುವಕ-ಯುವತಿಯರು ಹಾಗೂ ಮಹಿಳೆಯರಲ್ಲಿ ಉದ್ಯಮಶೀಲತೆಯ ಅರಿವು ಮೂಡಿಸಿ, ಅವರು ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅಗತ್ಯವಿರುವ ಮಾರ್ಗದರ್ಶನ ಮತ್ತು ಧೈರ್ಯವನ್ನು ನೀಡುವ ತರಬೇತಿ

ಕರ್ನಾಟಕ ಸರಕಾರ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಭಾಜನರಾಗಿರುವ ಪೂಜ್ಯ ಶ್ರೀ ಡಾ.ಚನ್ನವೀರ ಶಿವಾಚಾರ್ಯರು, ಹಾರಕೂಡ ಪೂಜ್ಯರಿಗೆ ಚಿಂಚೋಳಿಯಲ್ಲಿ ಗುರುಪೂರ್ಣಿಮೆಯಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ
Website Design and Development By ❤ Serverhug Web Solutions