ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜೇಂದ್ರ ಪೂಜಾರಿ ಅವರಿಗೆ ಕಾಂಗ್ರೆಸ್ ಪಕ್ಷದ ಕಡೆಯಿಂದ ನಿಗಮ ಮಂಡಳಿಯಲ್ಲಿ ಒಳ್ಳೆ ಸ್ಥಾನ ಮಾನ ಸಿಗಲಿ : ಮಲ್ಲಣ್ಣ ಎಂ ಪೂಜಾರಿ

ಕಲ್ಬುರ್ಗಿ ಸುದ್ದಿ :ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ರಾಜೇಂದ್ರ /ಸಿದ್ರಾಮಪ್ಪ ಪೂಜಾರಿ ಮಾಜಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪುತ್ರರಾದ ಇವರ ಕುಟುಂಬದವರು ಎರಡು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ತಾಲ್ಲೂಕಿನಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಹಾಗೂ ಗ್ರಾಮೀಣ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದವರೆಗೂ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಅಲ್ಲದೆ ಕಾಂಗ್ರೆಸ್ ಪಕ್ಷದ ಹಲವಾರು ಯೋಜನೆಗಳನ್ನು ಗ್ರಾಮೀಣ ಜನರಿಗೆ ಅರಿವು ಮೂಡಿಸಿದ್ದಾರೆ ಅಲ್ಲದೆ ತಮ್ಮದೇ ಅಭಿಮಾನಿ ಯುವ ಸಮುದಾಯವನ್ನು ಕಟ್ಟಿಕೊಂಡು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿದ್ದಾರೆ ಆದ್ದರಿಂದ ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ಅವರು ರಾಜೇಂದ್ರ ಪೂಜಾರಿ ಅವರ ಕಾಂಗ್ರೆಸ್ ಪಕ್ಷದ ಸೇವೆಯನ್ನು ಪರಿಗಣಿಸಿ ನಿಗಮ ಮಂಡಳಿಯಲ್ಲಿ ರಾಜೇಂದ್ರ ಪೂಜಾರಿ ಅವರಿಗೆ ಒಳ್ಳೆಯ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಕನಕ ಕಾರ್ಮಿಕ ಕಲ್ಯಾಣ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ. ಪೂಜಾರಿ ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!