ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ತಾಲೂಕು ಯುವ ಘಟಕ ಅಧ್ಯಕ್ಷರಾಗಿ ರಮೇಶ್ ಕುಡಹಳ್ಳಿ ಆಯ್ಕೆ

ಕಾಳಗಿ : ದಲಿತ ಸೇನೆಯ ರಾಜ್ಯ ಅಧ್ಯಕ್ಷರು ಹಾಗೂ ಖ್ಯಾತ ನ್ಯಾಯವಾದಿಗಳಾದ ಹನುಮಂತ್ ಜಿ. ಯಳಸಂಗಿ ರವರ ಆದೇಶ ಮೇರೆಗೆ ಹಾಗೂ ಜಿಲ್ಲಾ ಅಧ್ಯಕ್ಷರು ಮಂಜುನಾಥ್ ಭಂಡಾರಿ ಹಾಗೂ ಕಾಳಗಿ ತಾಲೂಕಿನ ದಲಿತ ಸೇನೆ ಅಧ್ಯಕ್ಷರಾದ ಖತಲಪ್ಪ ಅಂಕನ್ ಅವರ ನೇತೃತ್ವದಲ್ಲಿ ಕಾಳಗಿ ತಾಲೂಕಿನ ದಲಿತ ಸೇನೆ ಯುವ ಘಟಕ ಅಧ್ಯಕ್ಷರಾಗಿ ರಮೇಶ್ ಎಸ್ ಕುಡಹಳ್ಳಿ ಅವರನ್ನು ನೇಮಕ ಮಾಡಲಾಗಿದೆ ಹಾಗೂ ಜೈಭೀಮ್ ತಾಡಪಳ್ಳಿ ಅವರನ್ನು ದಲಿತ ಸೇನೆ ತಾಲೂಕ ಗೌರವಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಪ್ರಕಟಣೆಯಲ್ಲಿ ಎಂದು ತಿಳಿಸಿದ್ದಾರೆ.
ಸಂಘಟನೆಯಲ್ಲಿ ಸಾಮಾಜಿಕ ಜಾಲತಾಣ ಅಧ್ಯಕ್ಷರು ರಮೇಶ್ ಕುಡಹಳ್ಳಿ ಒಳ್ಳೆಯ ಜನಪರ ಕೆಲಸಗಳನ್ನು ಗುರುತಿಸಿ ಅವರನ್ನು ಯುವ ಘ ಅಧ್ಯಕ್ಷರಾಗಿ ನೇಮಕ ಮಾಡಿದ್ದೇವೆ ಆದಕಾರಣ ಅವರು ಸಂಘಟನೆ ಹೆಚ್ಚಿನ ಜವಾಬ್ದಾರಿಯಿಂದ ಸಂಘಟನೆ ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ವ್ಯಕ್ತಿಯಾಗಿದ್ದಾರೆ ಹಾಗೂ ಗೌರವಾಧ್ಯಕ್ಷರು ಅವರು ಹಿಂದೆ ಹಲವಾರು ಜನಪರ ಕೆಲಸ ಮಾಡಿದ್ದಾರೆ ಅವರು ಕೂಡ ಒಳ್ಳೆ ರೀತಿಯಯಲ್ಲಿ ಸಂಘಟನೆ ಮುನ್ನಡಿಸಬೇಕು ಎಂದು ಜಿಲ್ಲಾ ಅಧ್ಯಕ್ಷರು ಮಂಜುನಾಥ್ ಭಂಡಾರಿ ಮಾತನಾಡಿದರು.
ತಾಲೂಕ ಯುವ ಘಟಕ ಅಧ್ಯಕ್ಷರಾಗಿ ರಮೇಶ್ ಎಸ್ ಕುಡಹಳ್ಳಿ, ಗೌರವ ಅಧ್ಯಕ್ಷರಾಗಿ ಜೈಭೀಮ್ ತಾಡಪಳ್ಳಿ ಅವರನ್ನು ನೇಮಕ ಆದೇಶಿಸಲಾಯಿತು.
ಸಂದರ್ಭದಲ್ಲಿ ಅರವಿಂದ್ ಕಮಲಾಪುರ್, ಕಪಿಲ್ ವಾಲಿ,ಸುನಿಲ್ ಸಿಂದೆ,ಶಿವು ಸಂಗೊಳ್ಳಿ,ಆಕಾಶ್ ಹೆಬ್ಬಾಳ, ಸುನಿಲ್ ತ್ರಿಪಾಟಿ, ಅನಿಲ ಗಂಜಗಿರಿ, ರಘು, ತುಕಾರಾಮ್ ಗಂಜಗಿರಿ ಉಪಸ್ಥಿತರಿದ್ದರು.

ವರದಿ : ಚಂದ್ರಶೇಖರ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!