ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೀತಿ ಆಯೋಗದ ಉಪಾಧ್ಯಕ್ಷರು ಹಾಗೂ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣನವರಿಂದ ಮುಖ್ಯಮಂತ್ರಿಗಳ ಭೇಟಿ

ವಿರಾಜಪೇಟೆ : ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಹಿರಿ ಅವರು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಕರ್ನಾಟಕದ ಅಭಿವೃದ್ಧಿ ಆಯ್ಕೆಗಳು ಹಾಗೂ ನೀತಿ ಆಯೋಗದೊಂದಿಗೆ ಮತ್ತಷ್ಟು ಸಹಯೋಗದೊಂದಿಗೆ ರಾಜ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಯಿತು. ರಾಜ್ಯದ ಆರ್ಥಿಕ, ಔದ್ಯೋಗಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಗೃಹ, ಇ-ಆಡಳಿತ ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!