
ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಅಕ್ಷಯ ಬ್ಲೂ ಜಮ್ ಶಾಲೆಯ ವತಿಯಿಂದ ನಮ್ಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ನಮ್ಮ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಕ್ಷಯ ಬ್ಲೂ ಜಮ್ ಶಾಲೆಯ ವತಿಯಿಂದ ನಮ್ಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ನಮ್ಮ ಪುಟಾಣಿ ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ,

ಕೊಟ್ಟೂರು : ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್ ಜಿ ಕೆ ಇವರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯನ್ನು ಸಮರ್ಪಣೆ ಮಾಡುವ ಮೂಲಕ

ಶ್ರೀಕೃಷ್ಣನ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ:ಜನನ ಮತ್ತು ಬಾಲ್ಯ: ಕೃಷ್ಣನು ಮಥುರೆಯಲ್ಲಿ ವಸುದೇವ ಮತ್ತು ದೇವಕಿಯ ಮಗನಾಗಿ ಜನಿಸಿದನು. ಆದರೆ ಗೋಕುಲ ಹಾಗೂ ವೃಂದಾವನದಲ್ಲಿ ನಂದ ಮತ್ತು ಯಶೋಧೆಯರ ಪ್ರೀತಿಯಲ್ಲಿ ಬೆಳೆದನು. ಬಾಲ್ಯದ ಲೀಲೆಗಳು:ಚಿಕ್ಕಂದಿನಲ್ಲಿ

ಬೀದರ್ ಜಿಲ್ಲೆ ಔರಾದ್ ತಾಲ್ಲೂಕನ್ನು ಬರಗಾಲ ತಾಲೂಕ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಔರಾದ್ ಘಟಕ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ

ಮಡಿಕೇರಿ :”ಬ್ರೈನೋಬ್ರೈನ್” ಇಂಟರ್ ನ್ಯಾಷನಲ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಚೆನ್ನೈನ ಚೆನ್ನೈ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2026ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 34 ವಿದ್ಯಾರ್ಥಿಗಳು ಅಮೋಘ ಸಾಧನೆ

ವಿರಾಜಪೇಟೆ : ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ

ಪೊನ್ನಂಪೇಟೆ : ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಟ್ಟದ ಶ್ರೀಕೃಷ್ಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ

ವಿಶೇಷ ಲೇಖನ: ಜಿಲಾನಸಾಬ್ ಬಡಿಗೇರ್ “ಶಿಕ್ಷಕರು ಕೇವಲ ಅಕ್ಷರ ಕಲಿಸುವವರಲ್ಲ, ಬದಲಿಗೆ ವಿದ್ಯಾರ್ಥಿಯ ಸುಪ್ತ ಚೇತನವನ್ನು ಜಾಗೃತಗೊಳಿಸಿ, ಅವರನ್ನು ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ನಿಜವಾದ ಸಮಾಜ ಶಿಲ್ಪಿಗಳು” ಎಂದು ಹೇಳಲಾಗುತ್ತದೆ. ನಮ್ಮ ದೇಶದಲ್ಲಿ

ಹೊಸಕೋಟೆ ಗ್ರಾಮದಲ್ಲಿ ಕಾಡುಗೊಲ್ಲ ಭಕ್ತರ ಆರಾಧ್ಯ ದೇವರುಗಳಾದ ಶ್ರೀ ಚಿತ್ರಲಿಂಗೇಶ್ವರ ಮತ್ತು ಶ್ರೀಕ್ಯಾತಲಿಂಗೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನ ಮಹೋತ್ಸವ ಅತ್ಯಂತ ಸಡಗರ ಸಂಭ್ರಮ ಮತ್ತು ಶ್ರದ್ಧಾಭಕ್ತಿಯಿಂದ ಗುರುವಾರ ನಡೆಯಿತು. ಕೊರಟಗೆರೆ. ತಾಲ್ಲೂಕಿನ ಹೊಸಕೋಟೆ ಗ್ರಾಮದಲ್ಲಿ

ಕೊರಟಗೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಬಾಗಿತ್ವದಲ್ಲಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಜನ್ಮಾಷ್ಟಮಿ ಆಚರಣೆ ಬದಲು ಭಗವಂತನ ಸಂದೇಶ ಅರಿಯುವುದು ಮುಖ್ಯ. ಆಧುನಿಕ ಯುಗದಲ್ಲಿ ಭೋಜನ, ವಸ್ತ್ರ,
Website Design and Development By ❤ Serverhug Web Solutions