ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರಾವಣ ಮಾಸದ ನಿಮಿತ್ಯ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಬುತ್ತಿ ಅಲಂಕಾರ ಪೂಜೆ

ಕೊಟ್ಟೂರು: ಪಟ್ಟಣದ ಆಂಜನೇಯ ಬಡವಾಣೆಯ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಶನಿವಾರರಂದು ಶ್ರೀ ಸ್ವಾಮಿಗೆ ವಿಶೇಷ ಬುತ್ತಿ ಪೂಜೆ ಅಲಂಕಾರವನ್ನು ಅರ್ಚಕರಾದ ವಿನಯ್ ಕುಲಕರ್ಣಿ ಅವರು ದೇವಾಲಯದಲ್ಲಿ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಮತ್ತಿತರ ಧಾರ್ಮಿಕ ವಿಧಿ ವಿಧಾನಗಳಿಂದ ವಿಶೇಷ ಪೂಜೆ ಕೈಗೊಂಡರು. ಶ್ರೀಆಂಜನೇಯ ಸ್ವಾಮಿಗೆ ಬುತ್ತಿ ಅಲಂಕಾರಕ್ಕೆ ಅಕ್ಕಿ, ಹಾಲು, ಮೊಸರು, ದ್ರಾಕ್ಷಿ, ಯಾಲಕ್ಕಿ, ಬಾದಮಿ, ಚರಿ, ಬೆಟ್ಟ ಅಡಿಕೆ ಮತ್ತಿತರ ಬಗೆ ಬಗೆಯ ಧಾನ್ಯಗಳನ್ನು ಬಳಸಲಾಗಿತ್ತು. ಭಕ್ತರು ನಸುಕಿನಿಂದಲೇ ದೇವಾಲಯಕ್ಕೆ ತಂಡಗಳು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಭಕ್ತರು ಶ್ರೀ ಸ್ವಾಮಿ ದರ್ಶನ ಆಶೀರ್ವಾದ ಪಡೆದರು. ಭಕ್ತಾದಿಗಳಿಗೆ
ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು ಇಪ್ಪತ್ತುಮೂರು ವರ್ಷಗಳಿಂದ ಬುತ್ತಿ ಅಲಾಂಕರ ಪೊಜೆಯನ್ನು ಮಾಡಲು ಇಲ್ಲಿನ ಭಕ್ತರು ಸಹಕಾರದಿಂದ ಆಗಿರುವುದು ಎಂದು ಅರ್ಚಕರು ತಿಳಿಸಿದರು.

ವರದಿ: ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!