
ಬೆಂಗಳೂರು: ವಿವಿಧ ಸಮಸ್ಯೆಗಳ ಪರಿಹಾರ ಬಗ್ಗೆ ಚರ್ಚೆ ನಡೆಸಲು ಇಂಡಿಯನ್ ದಿವ್ಯಾಂಗ ಎಂಪವರ್ರ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಕೆನರಾ ಬ್ಯಾಂಕ್ ಪ್ರಧಾನ ಕಚೇರಿ, ವಿಕಲಚೇತನರ ರಾಜ್ಯ ಆಯುಕ್ತರ ಕಚೇರಿ ವಿಧಾನ ಸೌಧ ಮತ್ತಿತರ ಇಲಾಖೆಗಳಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಅಂಗವಿಕಲರ ಹಕ್ಕುಗಳ ಅಧಿನಿಯಮ- ಕರ್ನಾಟಕ ಇದರ ಸಲಹಾ ಸಮಿತಿ ಸದಸ್ಯ ಶ್ರೀ ಎಂ ಆರ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















