ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುವರ್ಣ ಕರ್ನಾಟಕ ರಕ್ಷಣಾ ಸೈನ್ಯ ಮಾದ್ಯಮ ವಕ್ತಾರರಾಗಿ ತಳವಾರ ನೇಮಕ

ಕೊಪ್ಪಳ : ಸುವರ್ಣ ಕರ್ನಾಟಕ ರಕ್ಷಣಾ ಸೈನ್ಯ ಸಂಘಟನೆಯ ಕೊಪ್ಪ ಜಿಲ್ಲಾ ಮಾದ್ಯಮ ವಕ್ತಾರರನ್ನಾಗಿ “ಉತ್ತರ ಕರ್ನಾಟಕ ನೈಜತೆಯ ತಿರುವು” ಪ್ರಾದೇಶಿಕ ಕನ್ನಡ ದಿನ ಪತ್ರಿಕೆಯ ಸಂಪಾದಕರಾದ ಶ್ರೀ ಕನಕಪ್ಪ ತಳವಾರ ರವರನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆಯ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾದ ಟಿ.ಕೆ ನಾಯ್ಕ ಅವರ ಆದೇಶದ ಮೇರೆಗೆ ಜಿಲ್ಲಾ ವಕ್ತಾರಿಕೆಯ ಜವಾಬ್ದಾರಿಯನ್ನು ಕನಕಪ್ಪನವರ ಅವರಿಗೆ ವಹಿಸಲಾಗಿದೆ.
ನಾಡು, ನುಡಿ, ನೆಲ-ಜಲ, ಭಾಷೆ, ಸಂಸ್ಕೃತಿಯ ಘನತೆಯನ್ನು ಎತ್ತಿ ಹಿಡಿಯುವಲ್ಲಿ “ರಾಜ್ಯ ಸುವರ್ಣ ಕರ್ನಾಟಕ ರಕ್ಷಣಾ ಸೈನ್ಯ”ವು ಹಗಲಿರುಳು ಅನೇಕ ಹೋರಾಟಗಳ ಮೂಲಕ ಶ್ರಮಿಸುತ್ತಿದ್ದು, ರಾಜ್ಯಾದ್ಯಂತ ತನ್ನ ಸಂಘಟನಾತ್ಮಕ ಹೋರಾಟಗಳಲ್ಲಿ ಜೊತೆಯಾಗುವಂತೆ ಮತ್ತು ಸು.ಕ.ರ ಸೈನ್ಯದ ಜಿಲ್ಲಾ ವಕ್ತಾರಿಕೆಯನ್ನು ನೀಡಿ ಜಿಲ್ಲಾ ಮಟ್ಟದ ಜವಾಬ್ದಾರಿಯನ್ನು ಕನಕಪ್ಪ ತಳವಾರ ಹೆಗಲಿಗೆ ಹಾಕುವ ಮೂಲಕ ಕನಕಪ್ಪನವರಿಗೆ ಮಾದ್ಯಮ ಕ್ಷೇತ್ರದ ಜೊತೆ ಜೊತೆಗೆ ನಾಡು-ನುಡಿಯ ಕಾವಲುಗಾರರನ್ನಾಗಿಸಿದೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!