ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುರಾತನ ಕಾಲದ ಹಳೆಯದಾದ ದಿಗ್ಗಿ ಅಗಸಿ ಕುಸಿತ:ನಗರಸಭೆ ಅಧಿಕಾರಿಗಳೆ ಇತ್ತ ಕಡೆ ಗಮನ ಹರಿಸಿ

ಯಾದಗಿರಿ: ಶಹಾಪುರ ನಗರದಲ್ಲಿ ಶುಕ್ರವಾರ 10 ಗಂಟೆಯಿಂದ ರಾತ್ರಿ 1 ಗಂಟೆ ವರೆಗೆ ಸುರಿದ ಮಳೆಯಿಂದಾಗಿ ನಗರದ ಐತಿಹಾಸಿಕ ದಿಗ್ಗಿ ಅಗಸಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅಗಸಿಯಲ್ಲಿ ಹಬ್ಬದ ಸಡಗರ ಸಂಭ್ರಮಗಳು ನಡೆಯುತ್ತಿವೆ. ಇಲ್ಲಿನ ಸುತ್ತಮುತ್ತಲಿನ ನಾಗರಿಕರಿಗೆ ಪ್ರತಿ ದಿನ ಓಡಾಡುವ ಜನ ಸಾಮಾನ್ಯರಿಗೆ ಆತಂಕ ಉಂಟಾಗಿದೆ.
ನಗರಸಭೆ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಪುರಾತನ ಕಾಲದ ಹಳೆಯದಾದ ಕಟ್ಟಡದ ಮೇಲೆ ಚಾವಣಿಯ ಕಲ್ಲುಗಳು ನೆಲಕ್ಕುರುಳುವ ಪರಿಸ್ಥಿತಿ ಉಂಟಾಗಿದ್ದರಿಂದ ಜನ ಸಾಮಾನ್ಯರಿಗೆ ಅಗಸಿಯಲ್ಲಿ ಓಡಾಡುವಾಗ ಬಹಳ ಜಾಗ್ರತೆಯಿಂದ ತಿರುಗಾಡಿ ಎಂದು ಮನವರಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಶಿವಪುತ್ರ ಜವಳಿ ಆಗ್ರಹಿಸಿದರು.
ನಗರಸಭೆ ಅಧಿಕಾರಿಗಳು ಜನರಿಗೆ ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡು, ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಅಥವಾ ಪುರಾತನ ಕಟ್ಟಡಗಳ ದುರಸ್ತಿಗಾಗಿ ಸಣ್ಣ ಕೈಗಾರಿಕೆ ಸಚಿವರ ಗಮನ ಹರಿಸಬೇಕು ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ