ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡ ರಾಜ್ಯೋತ್ಸವ ಆಚರಣೆ


ಹುಬ್ಬಳ್ಳಿ:ಜೈ ಭೀಮ ಯುವ ಶಕ್ತಿ ಸೇನಾ ಸಂಘದ ವತಿಯಿಂದ ನವೆಂಬರ್.1. ಕನ್ನಡ ರಾಜ್ಯೋತ್ಸವವನ್ನು ಕಿತ್ತೂರ್ ರಾಣಿ ಚನ್ನಮ್ಮ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಹರೀಶ.ಎಮ್. ಗುಂಟ್ರಾಳ ,ಉಪಾಧ್ಯಕ್ಷರು ಸುನಿಲ ಕುರ್ಡೇಕರ್,ರಮೇಶ ಹಿರೇಮನಿ, ಹನುಮಂತ ಎರಗುಂಟಿ, ಹುಲಿಗೇಶ ಅಮರಾವತಿ, ಮಂಜು ಛಲವಾದಿ, ಮಹೇಶ ಹಂಜಗಿ ,ಗೌತಮ್ ಛಲವಾದಿ,ಅಜರ್ ಮುಲ್ಲಾ,ಶಂಕರ ಕಟ್ಟಿಮನಿ,ಬಸವರಾಜ ಚಳಗೇರಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ