ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಳಚೆ ನೀರಿನಿಂದ ಗ್ರಾಮಸ್ಥರಲ್ಲಿ ಆತಂಕ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಡಗಲಿ ವೇಣಪ್ಪನ ತಾಂಡಾದಲ್ಲಿ ಗುತ್ತಿಗೆದಾರರ ನಿರ್ಲಕ್ಷ್ಯದ ಹದಗೆಟ್ಟ ಸಿ.ಸಿ ರಸ್ತೆಯ ಕೆಲಸದಿಂದಾಗಿ ಮಳೆನೀರು,ನಳದ ನೀರು,ಚರಂಡಿ ನೀರೆಲ್ಲಾ ಶೇಖರಣೆಯಾಗಿ ಒಂದು ಕಡೆ ಹೋಗಲು ವ್ಯವಸ್ಥೆ ಮಾಡದೆ ಇರುವುದರಿಂದ ಎಲ್ಲಾ ನೀರು ಕೊಳಚೆಯಾಗಿ ಹರಿಯುತ್ತಿದ್ದು ಊರಿನ ಜನರಿಗೂ ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದ್ದು ಸೊಳ್ಳೆ,ಕ್ರಿಮಿ ಕೀಟಗಳು ಹೆಚ್ಚಾಗಿ ಅನೇಕ ರೋಗ ರುಜಿನಗಳು ಹರಡುತ್ತಿವೆ ಹಾಗಾಗಿ ಆದಷ್ಟು ಬೇಗ ಈ ಸಮಸ್ಯೆ ಕುರಿತು ಗಮನ ಹರಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆದಷ್ಟು ಬೇಗ ಸರಿಪಡಿಸಬೇಕೆಂದು ಗ್ರಾಮಸ್ಥರು “ಕರುನಾಡ ಕಂದ ಪತ್ರಿಕೆ” ಮೂಲಕ ಆಗ್ರಹಿಸಿದ್ದಾರೆ.
ವರದಿ-ಶಂಕರ ರಾಠೋಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ