ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಪೋಲಿಸ್ ಠಾಣೆಯ ಆವರಣದಲ್ಲಿ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆಯ ಪ್ರಯುಕ್ತವಾಗಿ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.
ಈ ಸಭೆಯಲ್ಲಿ ಟಿಪ್ಪು ಕ್ರಾಂತಿ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷರಾದ ಶ್ರೀ ಖಾಜಂಬರ ನದಾಪ್ ಅವರು ಬಸವನ ಬಾಗೇವಾಡಿ ಶಾಂತಿ ಪ್ರಿಯರ ನಾಡು ವಿಶ್ವಗುರು ಅಣ್ಣ ಬಸವಣ್ಣನವರ ತವರಿನ ನಾಡು ಇಲ್ಲಿ ಯಾವುದೇ ರೀತಿಯ ಜಾತಿ ಭೇದವಿಲ್ಲದೆ ಎಲ್ಲರೂ ಹಬ್ಬವನ್ನು ಯಾವುದೇ ರೀತಿ ಗಲಾಟೆಗಳು ಆಗದಂತೆ ನಾವು ಒಂದೇ ತಾಯಿಯ ಮಕ್ಕಳು ವಿಘ್ನವಿನಾಶಕನು ತಮ್ಮೆಲ್ಲರ ಕಷ್ಟಗಳನ್ನು ದೂರ ಮಾಡಿ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಪರಿಸರ ಸ್ನೇಹಿ ವಿಘ್ನೇಶ್ವರ ಮೂರ್ತಿಯನ್ನು ಪೂಜಿಸುವ ಮೂಲಕ ನಾವೆಲ್ಲರೂ ಪರಿಸರ ಕಾಳಜಿಯನ್ನು ಮೆರೆಯೋಣ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಪೋಲಿಸ್ ಠಾಣೆಯ ದಕ್ಷ ಅಧಿಕಾರಿಗಳು ಹಾಗೂ ಹೆಸ್ಕಾಂ ಅಧಿಕಾರಿಗಳು ಪುರಸಭೆ ಅಧಿಕಾರಿಗಳು ಮತ್ತು ಊರಿನ ಎಲ್ಲಾ ಪ್ರಮುಖ ಹಿರಿಯರು ನಾಯಕರುಗಳು ಮತ್ತು ಯುವಕರು ವಿವಿಧ ಗಜಾನನ ಮಂಡಳಿಯ ಅಧ್ಯಕ್ಷರುಗಳು ಸದಸ್ಯರುಗಳು ಇತರರು ಉಪಸ್ಥಿತರಿದ್ದರು.
ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ