ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉದ್ಯಾನವನದಲ್ಲಿ ಸಾವಿಗಾಗಿ ಆಹ್ವಾನಿಸುತ್ತಿರುವ ವಿದ್ಯುತ್ ಕಂಬಗಳು ಮತ್ತು ತುಕ್ಕು ಹಿಡಿದಿರುವ ಆಟಿಕೆಗಳು

ಹಾಸನ:ಅರಕಲಗೂಡು ಪಟ್ಟಣದ ಹೃದಯ ಭಾಗದಲ್ಲಿರುವ ರಾಷ್ಟ್ರಕವಿ ಕುವೆಂಪುರವರ ಉದ್ಯಾನವನದಲ್ಲಿ ಯಾವುದೇ ಸ್ವಚ್ಛತೆ ಇಲ್ಲದೆ, ನಿರ್ವಹಣೆ ಮಾಡದೆ ಪಟ್ಟಣ ಪಂಚಾಯಿತಿಯ ನಿರ್ಲಕ್ಷದಿಂದ ಅಭಿವೃದ್ಧಿ ಕಾಣದಾಗಿದೆ ಈ ಉದ್ಯಾನವನದಲ್ಲಿ ಸಾವಿಗಾಗಿ ಕಾದು ಕುಳಿತಿರುವ ವಿದ್ಯುತ್ ಕಂಬಗಳು ಮತ್ತು ತುಕ್ಕು ಹಿಡಿದ ಆಟಿಕೆ ಸಾಮಾನುಗಳು ದಿನನಿತ್ಯ ವಾಯುವಿಹಾರಕ್ಕೆ ಮಹಿಳೆಯರು ವಯಸ್ಕರು ಮಕ್ಕಳು ಆಗಮಿಸುತ್ತಿದ್ದು ಸ್ವಚ್ಛತೆ ಕಾಣದಿರುವ ಉದ್ಯಾನ ಈ ಉದ್ಯಾನವನ ಕಂಡು ಅಧಿಕಾರಿಗಳ ವಿರುದ್ಧ ಇಡೀ ಶಾಪ ಹಾಕುವಂತಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಉದ್ಯಾನವನವನ್ನು ಸ್ವಚ್ಛತೆ ಮಕ್ಕಳ ಆಟಿಕೆ ವಿದ್ಯುತ್ ಕಂಬಗಳು ಇದರ ಬಗ್ಗೆ ಗಮನಹರಿಸಿ ಕೂಡಲೇ ಅಧಿಕಾರಿಗಳು ನಿರ್ವಹಣೆ ಕಡೆ ಗಮನ ಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ