ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಬಿಎನ್ ವಿವಿ:ಆಹಾರ ಸಂಸ್ಕರಣ ಪ್ರದರ್ಶನ

ಕಲಬುರಗಿ; ಇಲ್ಲಿನ ಖಾಜಾ ಬಂದಾನವಾಜ್ ವಿಶ್ವ ವಿದ್ಯಾಲಯದ ವಿಜ್ಞಾನ ನಿಕಾಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಬುಧವಾರ ಆಹಾರ ಸಂಸ್ಕರಣ ಕುರಿತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಪ್ರದರ್ಶನಕ್ಕೆ ವಿಜ್ಞಾನ ನಿಕಾಯದ ಡೀನ್ ಡಾ.ನಿಶಾತ ಅರೀಫ್ ಹುಸೇನಿ ಚಾಲನೆ ನೀಡಿದರು.
ವಿಭಾಗದ ಸಂಯೋಜಕಿ ಡಾ ಜಹನಾರಾ ಕುಡ್ಸಿ, ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ ಎ ಮುಜೀಬ್, ಡಾ.ನೀಲಂ ಮಿಶ್ರಾ ಮತ್ತು ಡಾ.ಬದರಿನಾಥ ಕುಲಕರ್ಣಿ ಇವರೆಲ್ಲರ ಮಾರ್ಗದರ್ಶನದಲ್ಲಿ ಜರುಗಿತು.

ಈ ಪ್ರದರ್ಶನದಲ್ಲಿ ಎಂ ಎಸ್ಸಿ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪಾಶ್ಚರೀಕರಣ,
ಒಣಗಿಸುವುದು, ಉಪ್ಪು ಸೇರಿಸುವುದು, ಕ್ಯಾನಿಂಗ್ ಮತ್ತು ಬ್ಲಾಂಚಿಂಗ ತಂತ್ರಗಳನ್ನು ಉಪಯೋಗಿಸಿ ಆಹಾರ, ಹಾಲು ಮತ್ತು ತರಕಾರಿಗಳನ್ನು ದೀರ್ಘ ಕಾಲದವರೆಗೆ ಸಂರಕ್ಷಣೆ ಮಾಡುವುದರ ಮಾದರಿಗಳನ್ನು ಪ್ರದರ್ಶಿಸಿ ವಿವರಣೆಯನ್ನು ನೀಡಿದರು.

ವರದಿ; ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ