ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಂಕದಗದ್ದೆ ಶಾಲೆಗೆ 20 ಸಾವಿರ ಮೌಲ್ಯದ ಪ್ರಿಂಟರ್ ಕೊಡುಗೆ

ಬೆಂಗಳೂರಿನ ನಗು ಫೌಂಡೇಶನ್ ರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ 20 ಸಾವಿರ ಮೌಲ್ಯದ ಪ್ರಿಂಟರ್ ನ್ನು ನೀಡಿದರು ನಗು ಫೌಂಡೇಶನ್ ಪರವಾಗಿ ಶಿಕ್ಷಕರಾದ ಸಿ ಆರ್ ಸುರೇಶ್ (ಚೌಡ್ಲಾಪುರ ಸೂರಿ)ರವರು ಮುಖ್ಯಗುರುಗಳಾದ ಮಮತರವರಿಗೆ ಹಸ್ತಾಂತರ ಮಾಡಿದರು ದೇಣಿಗೆ ಸ್ವೀಕರಿಸಿ ಮಾತನಾಡಿದ ಮುಖ್ಯಗುರುಗಳು ನಗು ಫೌಂಡೇಶನ್ ಕಾರ್ಯವನ್ನು ಶ್ಲಾಘಿಸಿದರು. ಪ್ರಿಂಟರ್ ಎನ್ನುವುದು ನಮ್ಮ ಶಾಲೆಯ ಹಲವು ವರ್ಷಗಳ ಕನಸಾಗಿತ್ತು ಇಂದು ಈ ಕನಸು ನನಸಾಗಿದೆ ಇದಕ್ಕೆ ಕಾರಣ ನಗು ಫೌಂಡೇಶನ್ ಪ್ರವರ್ತಕರಾದ ದೀಪ್ತಿ ಮೇಡಂರವರು.ಇವರಿಗೆ ಶಾಲೆಯ ಪರವಾಗಿ ಹಾಗೂ ಎಸ್ ಡಿ ಎಂ ಸಿ ಪರವಾಗಿ ತುಂಬಾ ಹೃದಯದ ಧನ್ಯವಾದಗಳು ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಉಮೇಶ್ ರವರು ಅಂಗನವಾಡಿ ಶಿಕ್ಷಕಿಯರಾದ ನಾಗವೇಣಿ ಹಾಗೂ ಸಿಬ್ಬಂದಿ ಪೂರ್ಣಿಮಾ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ