ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಚಿತ್ರ ಚರ್ಮ ಕಾಯಿಲೆಗೆ ತುತ್ತಾಗಿರುವ ಕುಟುಂಬಕ್ಕೆ ಭೇಟಿಯಾಗಲು ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಆರೋಗ್ಯ ಸಚಿವರನ್ನು ಶಾಸಕ ಎಂ.ಆರ್.ಮಂಜುನಾಥ್ ಆತ್ಮೀಯವಾಗಿ ಬರಮಾಡಿಕೊಂಡರು ನಂತರ ಸಿಕಲ್ ಸೆಲ್ ಅನಿಮಿಯಾ ಮತ್ತು ಜೆರೊಡರ್ಮಾ ಪಿಮೆಂಟೊಸಂ ಎಂಬ ವಿರಳ ಚರ್ಮ ರೋಗ ಪತ್ತೆಯಾಗಿರುವ ಕುರಟ್ಟಿ ಹೊಸೂರು,ಚರ್ಮ ರೋಗಕ್ಕೆ ತುತ್ತಾಗಿರುವವರಿಗೆ ಸೂಕ್ತ ಔಷಧಿಯನ್ನು ನೀಡುವಂತೆ ಮತ್ತು ಸಮಸ್ಯೆಯಿಂದ ಬಳಲುತ್ತಿರುವರಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಕೌದಳ್ಳಿಯಲ್ಲಿ ಒಂದು ಪ್ರಾರ್ಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲು ಸಚಿವರಲ್ಲಿ ಕೇಳಿದಾಗ ಅಗತ್ಯಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು ಅಲ್ಲದೆ ಇದು ಅತ್ಯಂತ ವಿರಳ ಚರ್ಮ ರೋಗದ ಇದರ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರ ನಿಮ್ಮ ಜೊತೆಗೆ ಸದಾ ಇರುತ್ತದೆ ಎಂದು ಸಾರ್ವಜನಿಕರಿಗೆ ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಮಂಜೇಶ್, ಚಿನ್ನವೆಂಕಟ್,ವಿಜಯಕುಮಾರ್,ಎಸ್ ಆರ್ ಮಹದೇವ್,ಗೋಪಾಲ್,ನಾಯ್ಕ ತಮ್ಮಯ್ಯ , ವೆಂಕಟೇಶ್ ಮತ್ತಿತರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ