ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಮಾರ್ ಬಂಗಾರಪ್ಪನವರ 60ನೇ ಹುಟ್ಟು ಹಬ್ಬದ ಅಂಗವಾಗಿ ಪೂರ್ವಭಾವಿ ಸಭೆ

ಸೊರಬ:ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ 60ನೇ ಹುಟ್ಟು ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಕುಮಾರ್ ಬಂಗಾರಪ್ಪ ಅಭಿಮಾನಿ ಸಂಘದ ಅಧ್ಯಕ್ಷರಾದ ಎಂ ಡಿ ಉಮೇಶ ಅವರು ಮಾತನಾಡಿ ಕುಮಾರ್ ಬಂಗಾರಪ್ಪ ಅವರು ಸರಳ ಸಜ್ಜನ ರಾಜಕಾರಣಿ ಆಗಿದ್ದು ಇವರು ಶಾಸಕರಾಗಿದ್ದ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಕೆಲಸಗಳನ್ನು ಮಾಡಿದ್ದಾರೆ ತಾಲೂಕಿನ ಹಲವಾರು ಕೆಲಸ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದು ಇವರು ಮಹಾನ್ ನಾಯಕ್ ಆಗಿದ್ದಾರೆ ಅವರ ಹುಟ್ಟು ಹಬ್ಬವನ್ನು ಇದೇ ತಿಂಗಳ 28 ರಂದು ನಡೆಯಲಿದ್ದು ಪಟ್ಟಣದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳ ಸಂಭ್ರಮಚರಣೆಯ ನಂತರ ಮೆರವಣಿಗೆಯ ಮೂಲಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವುದು ಹಾಗೂ ಹಿರಿಯ ಮುಖಂಡರುಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ತಾಲೂಕಿನ ಎಲ್ಲಾ ಅಭಿಮಾನಿಗಳು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಯಾಗಿಸಿ ಕೊಡಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಚನ್ನಾಪುರ ದೇವೇಂದ್ರಪ್ಪ, ಅಶೋಕ್ ಶೇಟ್, ಕೆ.ಜಿ ಬಸವರಾಜ್, ಪ್ರಕಾಶ್ ಅಗಸನಹಳ್ಳಿ, ಶಿವನಗೌಡ, ಪರಶುರಾಮಪ್ಪ, ಜಾನಕಪ್ಪ, ಗುರುಮೂರ್ತಿ ,ಸಂದೀಪ್ ಯಳವಳ್ಳಿ, ಕೃಷ್ಣಮೂರ್ತಿ, ಓಂಕಾರಪ್ಪ ಮೊದಲಾದವರು ಇದ್ದರು .
ಸುದ್ದಿ – ಶರತ್ ಗೌಡರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ