ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಯುಷ್ಮಾ ನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಟ್ಟದಲ್ಲಿ ಸಾಪ್ತಾಹಿಕ ಆರೋಗ್ಯ ಮೇಳ

ರಾಯಚೂರ ಜಿಲ್ಲೆಯ ಮುದಗಲ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ವತಿಯಿಂದ ಆಯುಷ್ಮಾನ್ ಭವ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಟ್ಟದಲ್ಲಿ ಸಾಪ್ತಾಹಿಕ ಆರೋಗ್ಯ ಮೇಳ ಹಮ್ಮಿಕೊಂಡಿದ್ದು ಮುದಗಲ್ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾದಿಕಾರಿ ಡಾ|| ಅನಂತಕುಮಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಆ.ಬಾ ಕಾರ್ಡ್ ಕುರಿತು ಮಾತನಾಡಿ
ಕಾರ್ಡ್‌ ನ‌ ಉಪಯೋಗಗಳ ಬಗ್ಗೆ ಕೂಡಾ ಮಾಹಿತಿ ನೀಡಿದರು.
1) ಹೊರರೋಗಿಗಳಿಗೆ ಉಚಿತ ಔಷಧಿಗಳು ಮತ್ತು ರೋಗ ನಿರ್ಣಾಯಕ ಸೇವೆಗಳು
2) ದೂರವಾಣಿ ಮೂಲಕ ಸಮಾಲೋಚನೆ
3) ಅಯುಷ್ಮಾನ್ ಕಾರ್ಡ್ ವಿತರಣೆ
4) ಕ್ಷೆಯ ಮತ್ತು ಸಾಂಕ್ರಾಮಿಕ ರೋಗಗಳ ತಪಾಸಣೆ
4) ಅಯುಷ್ಮಾನ್ ಭಾರತ್ ಐಡಿ ರಚನೆ
ಹೀಗೆ ಹಲವು ಆಯುಷ್ಮಾನ್ ಕಾರ್ಡಿನ ಉಪಯೋಗಗಳ ಕುರಿತು ಮಾಹಿತಿ ನೀಡಿದರು ಕಾರ್ಯಕ್ರಮದ ಅತಿಥಿಗಳಾಗಿ ಪುರಸಭೆಯ ಮುಖ್ಯಧಿಕಾರಿಗಳಾದ ನಬಿಸಾಬ ಕಂದಗಲ್,ಆಯುಷ್ ವೈದ್ಯಾದಿಕಾರಿಗಳಾದ ಡಾ|| ವಿನೋದ ಕುಮಾರ,ಮುದಗಲ್ಲ ಪೊಲೀಸ್ ಠಾಣೆಯ ಪಿಎಸ್ಐ ವೆಂಕಟೇಶ ಮೂಡಿಗೇರಿ,ಮುದಗಲ್ಲ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ಮಾಹಂತಯ್ಯ ಸ್ವಾಮಿ,ನವೋದಯ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು & ಮಕ್ಕಳತಜ್ಞರು ಡಾ||ಮಲ್ಲೇಶಪ್ಪ,ನವೋದಯ ಮೆಡಿಕಲ್ ಕಾಲೇಜಿನ ಜನರಲ್ ಸರ್ಜನ್ ಡಾ||ಅಭಿಲಾಶ,ನವೋದಯ ಮೆಡಿಕಲ್ ಕಾಲೇಜಿನ ಚರ್ಮರೋಗ ತಜ್ಞರು ಡಾ|| ಶೃತಿ, ಅನೇಕ ಅತಿಥಿಗಳು ಭಾಗಿಯಾಗಿದ್ದರು
ವರದಿ-ಶಂಕರ್ ರಾಠೋಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ