ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾರ್ ಆದೇಶಕ್ಕೆ ಬೆಲೆ ಕೊಡದ ಪಟ್ಟಣ ಪಂಚಾಯ್ತಿ ಮುಂಡಗೋಡ ಅಧಿಕಾರಿಗಳು

ಉತ್ತರ ಕನ್ನಡ/ಮುಂಡಗೋಡ:ನಗರದ ದೈವಜ್ಞ ಕಲ್ಯಾಣ ಮಂಟಪ ಎದುರಿಗಿನ ಕಡಲಿಕಟ್ಟೆ ಕೆರೆ ಸುಮಾರು 7.20 ಎಕರೆ ಪ್ರದೇಶ ವಿಸ್ತೀರ್ಣ ಹೊಂದಿದ್ದು,ಕಂದಾಯ ಇಲಾಖೆಯ ನಿಯಮಾವಳಿ ಪ್ರಕಾರ ಕೆರೆಯ ಅಂಚಿನ ಭಾಗದಿಂದ 30 ಮೀಟರ್ ಬಫರ್ ಝೋನ್ ವ್ಯಾಪ್ತಿಯಲ್ಲಿರುತ್ತದೆ,ಆದರೆ ಕಡಲಿಕಟ್ಟೆ ಕೆರೆ ಅತಿಕ್ರಮಣ ದಾರರಿಂದ ಒತ್ತುವರಿ ಆಗಿದ್ದು ಹಾಗೂ ಕೆರೆಯ ಬಫರ್ ಝೋನ್ ನಲ್ಲಿ ಅಕ್ರಮವಾಗಿ ಕಟ್ಟಡ ಗಳನ್ನು ಕಟ್ಟಲಾಗಿದ್ದು, ಪಟ್ಟಣ ಪಂಚಾಯ್ತಿ ಮುಂಡಗೋಡ ಅಧಿಕಾರಿಗಳ ಗಮನಕ್ಕೆ ತಂದರು ತನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಸದರಿ ವಿಷಯವನ್ನು ತಹಶೀಲ್ದಾರ್ ಗಮನಕ್ಕೆ ತಂದಾಗ ತಹಶೀಲ್ದಾರ್ ಅವರು ಭೂ ಮಾಪಕ ರ ಸಹಾಯದೊಂದಿಗೆ ಗಡಿ ಗುರುತಿಸಿ ಕ್ರಮ ಕೈಗೊಳ್ಳಲು ಆದೇಶ ಮಾಡಿ 7 ತಿಂಗಳು ಕಳೆದರೂ ಇದುವರೆಗೂ ಪಟ್ಟಣ ಪಂಚಾಯ್ತಿ ಮುಂಡಗೋಡ ಅವರಿಂದ ಯಾವುದೇ ರೀತಿಯ ಕ್ರಮ ಆಗದಿರುವುದು,ಜನಸಾಮಾನ್ಯರಲ್ಲಿ ತಹಶೀಲ್ದಾರ್ ಆದೇಶಕ್ಕೆ ಯಾವುದೇ ರೀತಿಯ ಬೆಲೆ ಇಲ್ಲವಲ್ಲ ಎಂಬ ಪ್ರಶ್ನೆ ಮೂಡುತ್ತಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ