ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ ನಗರದಲ್ಲಿ ಇಂದು ಬಿಜೆಪಿ ಪಕ್ಷದಿಂದ ಸ್ವಚ್ಛ ಭಾರತ ಅಭಿಯಾನ

ಶಹಾಪುರ:ಇಂದು ದಿ.1/10/2023 ರಂದು ನಗರದ ಶ್ರೀ ಚರಬಸವೇಶ್ವರ ಗದ್ದುಗೆಯಲ್ಲಿ ಭವ್ಯ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಕರೆಯ ಮೇರಿಗೆ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ದೇವಿಂದ್ರಪ್ಪ ಕೋನೇರ ಹಾಗೂ ಹಿರಿಯ ಮುಖಂಡರಾದ ಡಾ|| ಚಂದ್ರಶೇಖರ ಸುಬೇದಾರ, ಹಾಗೂ ಬಿಜೆಪಿ ಮುಖಂಡರಾದ ಅಪ್ಪುಗೌಡ ಯಾಳಗಿ,ಅಡಿವೆಪ್ಪ ಜಾಕಾ,ಬಸವರಾಜ ಆರುಣಿ ರಾಘವೇಂದ್ರ ಯಕ್ಷಂತಿ,ಸಿದ್ದಯ್ಯಸ್ವಾಮಿ ಹಿರೇಮಠ, ಸೋಪಣ್ಣ ಸಗರ,ಸಾಯಬಣ್ಣ ನಾಶಿ,ವಿಶ್ವನಾಥ ಗೊಡಗಾಂವ್,ಭೀಮರಾಯ ದೊಡ್ಡಮನಿ, ಲಕ್ಷ್ಮೀಕಾಂತ ಬಿರಾಳ,ಭೀಮು ಹಳಿಸಗರ, ಎಂ.ಬಿ.ಬೋನೇರ,ಮಲ್ಲಿಕಾರ್ಜುನ ನಾಯ್ಕೋಡಿ, ದೇವಿಂದ್ರ ಬನದೊಡ್ಡಿ,ದೇವಿಂದ್ರ ರಾಂಪೂರ, ನಾಗೇಶ ಬಾಸೂತಕರ್,ಮಂಜುನಾಥ ಅಲಬಾನೂರ,ಭೀಮು ಹಳಿಸಗರ,ಹಣಮಂತ ಕಟ್ಟಿಮನಿ ಇತರ ಪ್ರಮುಖರು ಮತ್ತು ಬಿಜೆಪಿಯ ಕಾರ್ಯಕರ್ತ ಬಂಧುಗಳು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ