ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾವಿಕೇರಿ ಗ್ರಾಮದಲ್ಲಿ ಗಾಂಧೀಜಿ ಜಯಂತಿ ಆಚರಣೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾವಿಕೇರಿ ಗ್ರಾಮದಲ್ಲಿ ಗಾಂಧೀಜಿ ಜಯಂತಿ ಆಚರಣೆಯ ಅಂಗವಾಗಿ ಅದೇ ಗ್ರಾಮದಲ್ಲಿ ಇರುವಂತಹ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಎಂಬ ಅಂಗನವಾಡಿ ಕೇಂದ್ರ-2 ದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿದ್ದು ಗುರು ಹಿರಿಯರು ಮತ್ತು ಅಲ್ಲಿನ ಅಂಗನವಾಡಿ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು.

ಅದೇ ರೀತಿಯಾಗಿ ಅಲ್ಲಿನ ಮಕ್ಕಳಿಗೆ ಗಾಂಧೀಜಿಯವರ ಬಗ್ಗೆ ತಿಳಿಸುತ್ತಾ ಮಕ್ಕಳಿಗೆಲ್ಲಾ ಪೆನ್ನು ನೋಟ್ ಬುಕ್ ವಿತರಿಸುತ್ತಾ ಗಾಂಧೀಜಿ ಜಯಂತಿಯನ್ನು ಆಚರಣೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಶಶಿಕಲಾ ಎಸ್ ಮಲಗುಂದ,ಆಶಾ,ಮಂಜುಳಾ ಗೊಲ್ಲಾರ,ಶಿವಪ್ಪ ಅರಿಜನ,ಪರಸಪ್ಪ ಜಾಡರ,ರಾಮಪ್ಪ,ದೇವಪ್ಪ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ:ಶರಣಬಸವ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ