ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮುಂಡಗೋಡ : ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಶಿರಸಿ ಶೈಕ್ಷಣಿಕ ಜಿಲ್ಲಾ 14 ಮತ್ತು 17 ವಯೋಮಾನದ ಒಳಗಿನವರ ಕ್ರಿಕೆಟ್ ತಂಡಕ್ಕೆ ನಡೆದ ಆಯ್ಕೆಯಲ್ಲಿ ಮುಂಡಗೋಡ, ಶಿರಸಿ, ಮಳಗಿ ಯ ಆಟಗಾರರು ಆಯ್ಕೆ ಯಾಗಿದ್ದು, ಬೆಳಗಾವಿಯ ಮೊಡಲಗಿಯಲ್ಲಿ ನಡೆಯುವ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದಿದ್ದು ದಿನಾಂಕ 04/10/2023 ಮತ್ತು 05/10/2023 ರಂದು ಫ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಆಟಗಾರರು ಆಡಲಿದ್ದಾರೆ.DDPI ಬಸವರಾಜ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಳಾದ ಪ್ರಕಾಶ್ ತಾರಿಕೊಪ್ಪಾ ಮತ್ತು ಮುಂಡಗೋಡ ತಾಲೂಕಿನ ದೈಹಿಕ ಶಿಕ್ಷಣ ಅಧಿಕಾರಿ ಹನುಮಂತ ವಡ್ಡರ ಅವರು ತಂಡಕ್ಕೆ ಉತ್ತಮ ಪ್ರದರ್ಶನ ನೀಡುವoತೆ ಶುಭ ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ