ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರ್ಧ ಮರ್ದ ಕೆಲಸ ಮಾಡಿ ಸರ್ಕಾರದ ಹಣ ಲೂಟಿ ಮಾಡಿದ ಇಂಗಳಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಗಳಗಿ ಗ್ರಾಮ ಪಂಚಾಯತಿ ಅಡಿಯಲ್ಲಿ ಬರುವ ಮಾವಿನಹಳ್ಳಿ ಗ್ರಾಮದಲ್ಲಿ ಎಚ್ ಪಿ ಎಸ್ ಸರಕಾರ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಎಂದು ನಿರ್ಮಾಣ ಮಾಡಿದ್ದಾರೆ ಈ ಕೆಲಸವನ್ನು ಸರಿಯಾಗಿ ಮಾಡಲಾರದೆ ಕಳಪೆ ಮಟ್ಟದಿಂದ ಮಾಡಿ ಅಂದಾಜು ಮೆಟ್ರಿಲ್ ಪೇಮೆಂಟ್ ಅಂತ ಹೇಳಿ 2,70,000 ರೂಪಾಯಿಯನ್ನು ತೆಗೆದಿದ್ದಾರೆ ಅದೇ ರೀತಿಯಾಗಿ ಎಪ್ಪಂಡೆಪ್ಪ ಅಂತ ಹೇಳಿ ಎರಡು ಲಕ್ಷ ರೂಪಾಯಿ ಅನಾವಶ್ಯಕವಾಗಿ ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ ಹೀಗಾಗಿ ಈ ಕಾಮಗಾರಿಯ ಕುರಿತು ಅಭಿವೃದ್ಧಿ ಅಧಿಕಾರಿಗೆ ಈ ಕಾಮಗಾರಿಯನ್ನು ಸರಿಯಾಗಿ ಆಗಿಲ್ಲ ಹೀಗಾಗಿ ಇದರ ಎಸ್ಟಿಮೇಟ್ ಕಾಫಿಯನ್ನು ಕೊಡಿ ಎಂದು ಲಿಖಿತ ರೂಪದಲ್ಲಿ ಬರೆದುಕೊಟ್ಟರು ಕೂಡ ಯಾವುದೇ ರೀತಿ ಕೊಡ್ತಾ ಇಲ್ಲ ಫೋನ್ ಕರೆ ಮಾಡಿದರು ಫೋನ್ ಕೆರೆಯನ್ನು ರಿಸೀವ್ ಮಾಡ್ತಾ ಇಲ್ಲ ರಿಸೀವ್ ಮಾಡ್ತಾ ಇಲ್ಲ ಅಂದರೆ ಇದಕ್ಕೆ ಕಾರಣವೂ ತುಂಬಾ ಕಳಪೆ ಮಟ್ಟದಿಂದ ಈ ಕಾಮಗಾರಿಯನ್ನು ಮಾಡಿದ್ದಾರೆ ಒಂದು ರೀತಿ ಸರ್ಕಾರದ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಅರ್ಥವಾಗುತ್ತದೆ ಇನ್ನು ಮುಂದೆಯಾದರೂ ಸಂಬಂಧಪಟ್ಟ ಅಧಿಕಾರಿಗಳು ಮೇಲಾಧಿಕಾರಿಗಳು ಈ ಸುದ್ದಿಯನ್ನು ನೋಡಿ ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ಕೈಗೊಳ್ಳುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡೋಣ…
ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ