ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಗರಸಭೆ ಆಯುಕ್ತರಿಗೆ ತೀವ್ರ ತರಾಟಗೆ ತೆಗೆದುಕೊಂಡ ವಾಲ್ಮೀಕಿ ನಾಯಕ ಮುಖಂಡರು

ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.
ಮಹರ್ಷಿ ವಾಲ್ಮೀಕಿ ಮೂರ್ತಿಯ ವಿಚಾರವಾಗಿ ತಹಶೀಲ್ದಾರ ಬಿ.ವಿಜಯಕುಮಾರ್ ಅವರ ಸಮ್ಮುಖದಲ್ಲೇ ನಗರಸಭೆ ಆಯುಕ್ತರಿಗೆ ನಾಯಕ ಸಮುದಾಯದ ಕೆಲ ಮುಖಂಡರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆಯು ನಡೆದಿದೆ ಎನ್ನಲಾಗಿದೆ.
ಅತೀ ಶೀಘ್ರದಲ್ಲೇ ನಗರಸಭೆ ಸದಸ್ಯರ ತುರ್ತು ಸಭೆ ಕರೆಯುವಂತೆ ವಾಲ್ಮೀಕಿ ಮುಖಂಡರು ಪಟ್ಟು ಹಿಡಿದರು.
ಮುಖಂಡರ ಮಾತಿಗೆ ಮಣಿದು ತುರ್ತು ಸಭೆ ಕರೆಯುವುದಾಗಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ಭಾವಿ ಸಭೆ ಮುಂದುವರೆಯಿತು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ ಆರ್ ನಾಯಕ,ರಮೇಶ ದೊರೆ ಆಲ್ದಾಳ,ಉಪೇಂದ್ರ ಸುಬೇದಾರ್,ಬಲಭೀಮ ನಾಯಕ,ಅಯ್ಯಣ್ಣ ಹಾಲಬಾವಿ,ಬಸವರಾಜ ಹೆಮ್ಮಡಗಿ,ಹಣಮಂತ ಪೇಠ ಅಮ್ಮಾಪುರ್,ಮೌನೇಶ ಬಡಿಗೇರ್, ಚಂದ್ರಶೇಖರ ವಜ್ಜಲ್,ಪರಮಣ್ಣ ಕಕ್ಕೇರಾ, ಶಿವುರಾಜ್ ವಾಗಿಣಗೇರಾ,ಸಚಿನ್ ಕುಮಾರ್ ನಾಯಕ ಇತರರು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ