ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅನಧಿಕೃತ ಸಾಗವಾನಿ ಕಟ್ಟಿಗೆ ಸಾಗಾಟ:ಲಾರಿ ಸಮೇತ ವಶಕ್ಕೆ

ಮುಂಡಗೋಡ:ಖಚಿತ ಮಾಹಿತಿ ಹಿನ್ನೆಲೆ ವಡಗಟ್ಟ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿ ಹುಬ್ಬಳ್ಳಿಯಿಂದ ಮುಂಡಗೋಡ ಮಾರ್ಗವಾಗಿ ಶಿರಸಿಗೆ ಸಾಗಿಸಬೇಕು ಎಂದಿದ್ದ ಅನಧಿಕೃತ ಸಾಗವಾನಿ ಕಟ್ಟಿಗೆ ಪೋಲ್ ಗಳನ್ನು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಲಾರಿ ಸಮೇತ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ ಹುಲಕೋಟಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ
ಡಿ ಆರ್ ಎಫ್ ಓ ಗಳಾದ ಶ್ರೀಕಾಂತ್ ವೆರ್ಣೇಕರ್, ಅರುಣ್ ಕಾಶಿ,ಪಕ್ಕಿರೇಶ್ ಸುಣಗಾರ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ