ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಅಬ್ದುಲ್ ಕಲಾಂ ಫೌಂಡೇಶನ್ ಜಯಂತಿ ಆಚರಣೆ

ಚಿಕ್ಕಬಳ್ಳಾಪುರ:ಭಾರತ ರತ್ನ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಮಾಜಿ ರಾಷ್ಟ್ರಪತಿಗಳು ವಿಜ್ಞಾನಿಗಳು ಆದ ಡಾ.ಎಪಿಜೆ ಅಬ್ದುಲ್ ಕಲಾಂ ಸಾಹೇಬ್ ಅವರ ಜನ್ಮದಿನಾಚರಣೆಯನ್ನು ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆಯಲ್ಲಿರುವ
ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ (ರಿ.) ಮುಖ್ಯ ಕಛೇರಿಯಲ್ಲಿ ಆಚರಿಸಲಾಯಿತು.ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಈ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಡಾ.ನಂದಿ ಬಾಷ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಶಿಂ ಬನ್ನೂರು ಎಂ.ಸಿ.ಎಲ್,ಎಂ.ಪಿ.ಓ ಮಾಲಿಕರಾದ ಗಂಗಾಧರಪ್ಪ ರಾಜ್ಯ ಸದಸ್ಯರಾದ ಸಫೀರ್ ಕೆ.ಎಂ ಫಝಲುಲ್ಲ,ನವಾಝ್ ಜಾವಿದ್ ಭಾಯಿ, ಅಬೂಬಕರ್ ರಹಮತುಲ್ಲಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ