ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕರಾಟೆ ಕ್ರೀಡಾಪಟುಗಳು:ಬಾಬುಸಾಬ್

ಕೊಪ್ಪಳ:ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ನೇತೃತ್ವದಲ್ಲಿ ಸ್ಪಿರಿಟ್ ಕರಾಟೆ ಅಕಾಡೆಮಿ ಮತ್ತು ಸೇವಾ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಕ್ಸಸ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಶನ್ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ಕ್ರೀಡಾಪಟುಗಳಾದ ಮಣಿಕಂಠ ಅಂತರ U-14 ವಯೋಮಿತಿಯ -45 KG ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಅಂತರ U-17 ವಯೋಮಿತಿಯ ವಿಭಾಗದಲ್ಲಿ ಸಂಜನಾ-32 KG, ಅನುಷಾ-40 KG,ಮರ್ದಾನ ಅಲಿ-40 KG,- ಶರಣಬಸವ-45 KG,ಕುಮಿಟೆ (ಫೈಟ್) ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಶಿವಮೊಗ್ಗದಲ್ಲಿ ನಡೆಯುವಂತಹ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಹಾಗೂ-35 KG, ವಿಭಾಗದಲ್ಲಿ ಸಲೀಮ್ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಸಕ್ಸಸ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ನ ಮುಖ್ಯಸ್ಥರಾದ ಹಾಗೂ ಮುಖ್ಯ ತರಬೇತುದಾರರಾದ ಬಾಬುಸಾಬ ರವರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಹಾಯಕ ತರಬೇತುದಾರರಾದ ಅಂಬಿನಾಯಕ್ ಮತ್ತು ಪಾಲಕರಾದ ಶೀನಪ್ಪ,ತಿಪ್ಪಯ್ಯ ಸ್ವಾಮಿ, ಮಂಜುನಾಥ್,ಕನಕಪ್ಪ ಹುಡೇಜಾಲಿ,ಯೋಗೇಶ್, ಮಾಬೂಸಾಬ್ ರವರು ಹಾಗೂ ಊರಿನ ಗಣ್ಯವ್ಯಕ್ತಿಗಳು ವಿಜೇತರಾದ ಕ್ರೀಡಾಪಟುಗಳಿಗೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ