ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮದ್ರಕಿ ಗ್ರಾಮ ರೈತರಿಗೆ ಸ್ಪಂದಿಸಿದ ಸಚಿವರು ಶರಣಬಸಪ್ಪ ಗೌಡ ದರ್ಶನಾಪುರ್

ಶಹಾಪುರ:ಜನಪರ ಕಾಳಜಿ ಹೊಂದಿರುವ ಶಹಾಪುರ ಮತಕ್ಷೇತ್ರದ ಜನಮೆಚ್ಚಿನ ನಾಯಕರಾದ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಕಲಬುರ್ಗಿಯಿಂದ ಶಹಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಶಹಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮದ್ರಕಿ ಗ್ರಾಮದಲ್ಲಿ ರೈತರನ್ನು ನೋಡಿ ವಾಹನ ನಿಲ್ಲಿಸಿ ರೈತರ ಕಷ್ಟಗಳು,ಕರೆಂಟ್ ಸಮಸ್ಯೆ ನೀರಿನ ವ್ಯವಸ್ಥೆ ಊರಿನಲ್ಲಿ ಇರುವಂತಹ ಹಲವು ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ನಿಂತು ಅಧಿಕಾರಿಗಳಿಗೆ ಪೋನ್ ಮೂಲಕ ಮಾತನಾಡಿ ಸಮಸ್ಯೆ ನೋಡಿಕೊಂಡು ರೈತರಿಗೆ ತೊಂದರೆ ಯಾಗದಂತೆ ಕೆಲಸ ಮಾಡಿಕೊಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ