ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೇಟೆಗಾರನ ಬೇಟೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕು.
ಬಂಡೀಪುರದ ಮದ್ದೂರು ಅರಣ್ಯ ವಲಯದಲ್ಲಿ ಕಡವೆ ಬೇಟೆ ಆಡಿ ಬರುತಿದ್ದ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ಗುಂಡಿನ ಚಾಕಮಕಿ.
ಬಂಡೀಪುರ ಮದ್ದೂರು ವಲಯದಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಇದೆ ಗುಂಡ್ಲುಪೇಟೆ ತಾಲೂಕಿನ ಭೀಮನಬಿಡು ಗ್ರಾಮದ ನಿವಾಸಿಗಳು ಬೇಟೆಗೆ ಹೋಗಿದ್ದು ಬೇಟೆಯಲ್ಲಿ ಕಡವೆ ಸಿಕ್ಕಿದ್ದು ಅದನ್ನು ಬೇಟೆಯಾಡಿ ಚೀಲದಲ್ಲಿ ತುಂಬಿಕೊಂಡು ಕಾಡಿನ ಒಳಗಿಂದ ಬರುವಾಗ ಸಿಬ್ಬಂದಿಗೆ ತಿಳಿಸಿದ್ದಾರೆ. ಆದರೆ ಬೇಟೆಗಾರರ ಬಳಿ ಒಂದು ನಾಡ ಬಂದೂಕು ಇದ್ದು ಅದರಿಂದ ಶೂಟ್ ಅರಣ್ಯ ಸಿಬ್ಬಂದಿಗೆ ಶೂಟ್ ಮಾಡಲು ಮುಂದಾಗಿದ್ದಾರೆ. ಇದರಿಂದ ಗಾಬರಿಗೊಂಡು ಅರಣ್ಯ ಸಿಬ್ಬಂದಿಯು ಶೂಟ್ ಮಾಡಿದ್ದಾರೆ. ಇದ್ರಲ್ಲಿ ಮನು (27)ವರ್ಷ ಇತನು ಸಾವನಪ್ಪಿದ್ದು. ಈತನ ಶವವನ್ನು ಶವಗಾರಕ್ಕೆ ರವಾನಿಸಲಾಗಿದೆ ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿ
ಉಳಿದ ಬೇಟೆಗಾರರು ಪರಾರಿ ಆಗಿದ್ದಾರೆ. ಅವರಿಗಾಗಿ ಶೋಧ ನಡೆಸುತಿದ್ದಾರೆ.
ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ