ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

2023-24ಅಂತರಾಷ್ಟ್ರ ಮಟ್ಟದ ಪಾನ್ ಮಾಸ್ಟರ್ಸ್ ಅಥ್ಲಟಿಕ್ಸ ಗೇಮ್ಸಗೆ ಆಯ್ಕೆ

2023 ಕರ್ನಾಟಕ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ದಿನಾಂಕ 4 ಮತ್ತು 5 ನವಂಬರ್ 2023 ರಂದು ಆರ್ ಎನ್ ಶೆಟ್ಟಿ ಕ್ರೀಡಾಂಗಣ ಧಾರವಾಡದಲ್ಲಿ ನಡೆಸಲಾಯಿತು.
ಇದರಲ್ಲಿ ಭಾಗವಹಿಸಿದ ರನ್ನರ್ಸ್ ಯುನಿಟಿ ಟೀಮ್ ಗಂಗಾವತಿಯ ಒಟ್ಟು ನಾಲ್ಕು ಸ್ಪರ್ಧಾಳುಗಳು ಭಾಗವಹಿಸಿ ಮೂರು ಚಿನ್ನದ ಪದಕ ಐದು ಬೆಳ್ಳಿ ಪದಕ ಪಡೆದು ವಿಜೇತರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಮುಖ್ಯ ತರಬೇತಿದಾರರಾದ ಷಣ್ಮುಖಪ್ಪನವರು ತಿಳಿಸಿದ್ದಾರೆ.
40 ವರ್ಷದ ವಯೋಮಿತಿಯ ಒಳಗಡೆ ಷಣ್ಮುಖಪ್ಪನವರು 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ.800 ಮೀಟರ್ ಓಟದಲ್ಲಿ ಬಂಗಾರದ ಪದಕ.
5000ಮೀಟರ್ ಓತದಲ್ಲಿ ಬೆಳ್ಳಿ ಪದಕ ಹಾಗೂ
10,000ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ ಚಿರಂಜೀವಿ ಸಿದ್ದಾಪುರ ಅವರು 35 ವರ್ಷದ ವಯಮಿತಿಯಲ್ಲಿ 5 ಕಿ.ಮೀ ಓಟದಲ್ಲಿ ಬೆಳ್ಳಿ ಪದಕ.
400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ ಶಿವರಾಜ್ ಹೊಸಮನಿ(ಬೇವಿನಾಳ) ಕಾರಟಗಿ 30 ವರ್ಷದ ವಯೋಮಿತಿಯ ಒಳಗಡೆ 5 ಕಿ.ಮೀ ಓಟದಲ್ಲಿ ಬಂಗಾರದ ಪದಕ ಹಾಗೂ 10 ಕಿ.ಮೀ ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ ಹಾಗೂ ಅಂತಿಮವಾಗಿ ಪ್ರವೀಣ್ ಕುಮಾರ್ ಚಳ್ಳಮರದ 40 ವರ್ಷದ ವಯೋಮಿತಿಯ ಒಳಗಡೆ 5 ಕಿಲೋಮೀಟರ್ ವಲ್ಕ್ ರೇಸ್ನಲ್ಲಿ,ನೂರು ಮೀಟರ್ ಓಟ ಹಾಗೂ ಅರವತ್ತು ಮೀಟರ್ ಓಟದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರ ಪಡೆದುಕೊಂಡಿದ್ದಾರೆ ಸಾಧನೆ ಮಾಡಿದ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ತರಬೇತಿದಾರರು ಸಹಪಾಠಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ