ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಕ ಶಂಕರದೇವರು ಹಿರೇಮಠ ಅವರಿಗೆ ಶಿಕ್ಷಕರತ್ನ ಪ್ರಶಸ್ತಿ

 

ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಂಘ ವಿಜಯನಗರ ವತಿಯಿಂದ ರಾಜ್ಯಮಟ್ಟದ ಕವಿಗೋಷ್ಠಿ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಶಂಕರ ದೇವರು ಹಿರೇಮಠ ಅವರಿಗೆ ರಾಜ್ಯ ಮಟ್ಟದ ಶಿಕ್ಷಕರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

 ಇಂದು ನವೆಂಬರ್ ಆರ ರಂದು ಹೊಸಪೇಟೆ ನಗರದ ಗೌತಮ ಬುದ್ಧ ಫಂಕ್ಷನ್ ಹಾಲ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ , ಸಾಹಿತಿ ಶಂಕರ ದೇವರು ಹಿರೇಮಠ ಅವರು ಶಾಲೆಯಲ್ಲಿ ನಡೆಸಿದ ವಿವಿಧ ಶೈಕ್ಷಣಿಕ ಚಟುವಟಿಕೆಗಳು ಹಾಗೂ ನಾವಿನ್ಯತಾ ಬೋಧನಾ ವಿಧಾನಗಳು,ಕನ್ನಡ ಸಾಹಿತ್ಯ ಚಟುವಟಿಕೆಗಳು, ಗ್ರಾಮಿಣ ಭಾಗದ ಕನ್ನಡ ಶಾಲೆ ಯಲ್ಲಿ ಅವರು ಕೈಗೊಂಡ ಕನ್ನಡ ಸಾಹಿತ್ಯ  ಪ್ರಯೋಗ ಶೀಲತೆ ಮತ್ತು ವಿದ್ಯಾರ್ಥಿಗಳ ಕಲಿಕೆಯ ಕುರಿತು ಅವರು ಶಾಲೆಯಲ್ಲಿ ನಡೆಸಿದ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ ಅವರಿಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಯನ್ನು ಸಂಸ್ಥೆ ನೀಡಿ ಗೌರವಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ರಾದ ಆಂಜೀನಪ್ಪ ತಂಬ್ರಹಳ್ಳಿ ಅವರುತಿಳಿಸಿದರು.

ಕಾಯ೯ಕ್ರಮದಲ್ಲಿ ಡಾ.ನಿಷ್ಟಿ ರುದ್ರಪ್ಪ ಜಿಲ್ಲಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಬಳ್ಳಾರಿ, ಡಾ. ನಾಯಕರ ಹುಲುಗಪ್ಪ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಹೊಸಪೇಟೆ, ಡಾ. ಗೋವಿಂದ ಮುಖ್ಯಸ್ಥರು ಸಂಗೀತ ಮತ್ತು ನೃತ್ಯ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ನಾಗರಾಜ್ ತಂಬ್ರಹಳ್ಳಿ ಕಾರ್ಯದರ್ಶಿಗಳು ಸುಜ್ಞಾನ ವಿದ್ಯಾಪೀಠ ಹಾಗೂ ಅತಿಥಿ ಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ